ಕುಮಾರಸ್ವಾಮಿ ಊಸರವಳ್ಳಿ ಇದ್ದಂತೆ, ದೊಡ್ಡ ನಾಟಕಕಾರ: ಗುಬ್ಬಿ ಶ್ರೀನಿವಾಸ್ ಕೆಂಡ

ಕುಮಾರಸ್ವಾಮಿ ಊಸರವಳ್ಳಿ ಇದ್ದಂತೆ, ದೊಡ್ಡ ನಾಟಕಕಾರ: ಗುಬ್ಬಿ ಶ್ರೀನಿವಾಸ್ ಕೆಂಡ

Published : Jun 11, 2022, 03:33 PM IST

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ  ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಗುಬ್ಬಿ ಶಾಸಕ ಶ್ರೀನಿವಾಸ್ ತಿರುಗಿ ಬಿದ್ದಿದ್ದಾರೆ. 

ಬೆಂಗಳೂರು, (ಜೂನ್.11):  ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ  ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಗುಬ್ಬಿ ಶಾಸಕ ಶ್ರೀನಿವಾಸ್ ತಿರುಗಿ ಬಿದ್ದಿದ್ದಾರೆ. 

ನಾನ್‌ ಪೇಪರ್ ತೋರ್ಸೋವಾಗ ಕುಮಾರಸ್ವಾಮಿ ಕತ್ತೆ ಕಾಯ್ತಿದ್ನಾ?: ಎಚ್‌ಡಿಕೆ ವಿರುದ್ಧ ಶ್ರೀನಿವಾಸ್ ವಾಗ್ದಾಳಿ

ಕುಮಾರಸ್ವಾಮಿ ಒಬ್ಬ ದೊಡ್ಡ ನಾಟಕಕಾರ, ಒಂತರ ಉಸರವಳ್ಳಿ ಇದ್ದ ಹಾಗೆ, ಅವನೊಬ್ಬನೆ ಸತ್ಯ ಹರಿಶ್ಚಂದ್ರ ಅವನೊಬ್ಬನೆ ಸರ್ವಜ್ಞ ಅಂತ ತಿಳ್ಕೊಂಡಿದ್ದಾನೆ. ಅವನಿಗಿಂತ ಒಳ್ಳೆಯ ವ್ಯಕ್ತಿತ್ವ ತಿಳಿದುಕೊಂಡಿರೋರು ಇದ್ದಾರೆ. ನನ್ನ ವಿರುದ್ಧ ಪ್ರತಿಭಟನೆ ಮಾಡ್ತಾರಂತೆ ಮಾಡ್ಲಿ, ಅವನ ಹಡಗು ಮುಳುಗ್ತಾ ಇದಿಯಲ್ಲ. ಅದಕ್ಕೋಸ್ಕರ ಈ ರೀತಿಯಾಗಿ ಆಡ್ತಾ ಅವ್ನೆ ಕುಮಾರಸ್ವಾಮಿ. ಯಾವನ್ ಬರ್ತಾನೆ ಬರ್ಲಿ ಮನೆ ಮುತ್ತಿಗೆ ಹಾಕೋಕೆ. ಅವನೇ ಬರ್ಲಿ ತಾಕತ್ ಇದ್ರೆ. ಅದ್ಯಾವನು ಬರ್ತಾನೆ ಮನೆ ಹತ್ರ ಬರ್ಲಿ ನಾನು ಅದಕ್ಕೆ ಎಲ್ಲೂ ಹೋಗ್ದೆ ಮನೇಲಿ ಕಾಯ್ತಿದಿನಿ. ಕುಮಾರಸ್ವಾಮಿಗೆ ತಾಕತ್ ಇದ್ರೆ ನನ್ನ ಕ್ಷೇತ್ರದಲ್ಲಿ ನಿಂತು ನನ್ನ ವಿರುದ್ಧ ಗೆದ್ದು ತೋರಿಸಲಿ. ನಾನು ಅವನಿಗೆ ಓಪನ್ ಚಾಲಿಜಿಂಗ್ ಮಾಡ್ತಿನಿ. ನಾನು ಯಾವ ಪಕ್ಷದಿಂದಲಾದ್ರು ನಿಂತು ತೊರಿಸ್ತಿನಿ. ಅವನದು ಪಕ್ಷ ಇದೆಯಲ್ಲ ಅದರಿಂದಲೇ ನಿಂತು ಗೆದ್ದು ತೋರಿಸಲಿ ಅಂತ ಬಹಿರಂಗವಾಗಿಯೇ ಸವಾಲ್‌ ಹಾಕಿದ್ದಾರೆ. 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more