ಕುಮಾರಸ್ವಾಮಿ ಊಸರವಳ್ಳಿ ಇದ್ದಂತೆ, ದೊಡ್ಡ ನಾಟಕಕಾರ: ಗುಬ್ಬಿ ಶ್ರೀನಿವಾಸ್ ಕೆಂಡ

ಕುಮಾರಸ್ವಾಮಿ ಊಸರವಳ್ಳಿ ಇದ್ದಂತೆ, ದೊಡ್ಡ ನಾಟಕಕಾರ: ಗುಬ್ಬಿ ಶ್ರೀನಿವಾಸ್ ಕೆಂಡ

Published : Jun 11, 2022, 03:33 PM IST

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ  ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಗುಬ್ಬಿ ಶಾಸಕ ಶ್ರೀನಿವಾಸ್ ತಿರುಗಿ ಬಿದ್ದಿದ್ದಾರೆ. 

ಬೆಂಗಳೂರು, (ಜೂನ್.11):  ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ  ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಗುಬ್ಬಿ ಶಾಸಕ ಶ್ರೀನಿವಾಸ್ ತಿರುಗಿ ಬಿದ್ದಿದ್ದಾರೆ. 

ನಾನ್‌ ಪೇಪರ್ ತೋರ್ಸೋವಾಗ ಕುಮಾರಸ್ವಾಮಿ ಕತ್ತೆ ಕಾಯ್ತಿದ್ನಾ?: ಎಚ್‌ಡಿಕೆ ವಿರುದ್ಧ ಶ್ರೀನಿವಾಸ್ ವಾಗ್ದಾಳಿ

ಕುಮಾರಸ್ವಾಮಿ ಒಬ್ಬ ದೊಡ್ಡ ನಾಟಕಕಾರ, ಒಂತರ ಉಸರವಳ್ಳಿ ಇದ್ದ ಹಾಗೆ, ಅವನೊಬ್ಬನೆ ಸತ್ಯ ಹರಿಶ್ಚಂದ್ರ ಅವನೊಬ್ಬನೆ ಸರ್ವಜ್ಞ ಅಂತ ತಿಳ್ಕೊಂಡಿದ್ದಾನೆ. ಅವನಿಗಿಂತ ಒಳ್ಳೆಯ ವ್ಯಕ್ತಿತ್ವ ತಿಳಿದುಕೊಂಡಿರೋರು ಇದ್ದಾರೆ. ನನ್ನ ವಿರುದ್ಧ ಪ್ರತಿಭಟನೆ ಮಾಡ್ತಾರಂತೆ ಮಾಡ್ಲಿ, ಅವನ ಹಡಗು ಮುಳುಗ್ತಾ ಇದಿಯಲ್ಲ. ಅದಕ್ಕೋಸ್ಕರ ಈ ರೀತಿಯಾಗಿ ಆಡ್ತಾ ಅವ್ನೆ ಕುಮಾರಸ್ವಾಮಿ. ಯಾವನ್ ಬರ್ತಾನೆ ಬರ್ಲಿ ಮನೆ ಮುತ್ತಿಗೆ ಹಾಕೋಕೆ. ಅವನೇ ಬರ್ಲಿ ತಾಕತ್ ಇದ್ರೆ. ಅದ್ಯಾವನು ಬರ್ತಾನೆ ಮನೆ ಹತ್ರ ಬರ್ಲಿ ನಾನು ಅದಕ್ಕೆ ಎಲ್ಲೂ ಹೋಗ್ದೆ ಮನೇಲಿ ಕಾಯ್ತಿದಿನಿ. ಕುಮಾರಸ್ವಾಮಿಗೆ ತಾಕತ್ ಇದ್ರೆ ನನ್ನ ಕ್ಷೇತ್ರದಲ್ಲಿ ನಿಂತು ನನ್ನ ವಿರುದ್ಧ ಗೆದ್ದು ತೋರಿಸಲಿ. ನಾನು ಅವನಿಗೆ ಓಪನ್ ಚಾಲಿಜಿಂಗ್ ಮಾಡ್ತಿನಿ. ನಾನು ಯಾವ ಪಕ್ಷದಿಂದಲಾದ್ರು ನಿಂತು ತೊರಿಸ್ತಿನಿ. ಅವನದು ಪಕ್ಷ ಇದೆಯಲ್ಲ ಅದರಿಂದಲೇ ನಿಂತು ಗೆದ್ದು ತೋರಿಸಲಿ ಅಂತ ಬಹಿರಂಗವಾಗಿಯೇ ಸವಾಲ್‌ ಹಾಕಿದ್ದಾರೆ. 

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more