ಕುಮಾರಸ್ವಾಮಿ ಊಸರವಳ್ಳಿ ಇದ್ದಂತೆ, ದೊಡ್ಡ ನಾಟಕಕಾರ: ಗುಬ್ಬಿ ಶ್ರೀನಿವಾಸ್ ಕೆಂಡ

ಕುಮಾರಸ್ವಾಮಿ ಊಸರವಳ್ಳಿ ಇದ್ದಂತೆ, ದೊಡ್ಡ ನಾಟಕಕಾರ: ಗುಬ್ಬಿ ಶ್ರೀನಿವಾಸ್ ಕೆಂಡ

Published : Jun 11, 2022, 03:33 PM IST

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ  ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಗುಬ್ಬಿ ಶಾಸಕ ಶ್ರೀನಿವಾಸ್ ತಿರುಗಿ ಬಿದ್ದಿದ್ದಾರೆ. 

ಬೆಂಗಳೂರು, (ಜೂನ್.11):  ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ  ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಗುಬ್ಬಿ ಶಾಸಕ ಶ್ರೀನಿವಾಸ್ ತಿರುಗಿ ಬಿದ್ದಿದ್ದಾರೆ. 

ನಾನ್‌ ಪೇಪರ್ ತೋರ್ಸೋವಾಗ ಕುಮಾರಸ್ವಾಮಿ ಕತ್ತೆ ಕಾಯ್ತಿದ್ನಾ?: ಎಚ್‌ಡಿಕೆ ವಿರುದ್ಧ ಶ್ರೀನಿವಾಸ್ ವಾಗ್ದಾಳಿ

ಕುಮಾರಸ್ವಾಮಿ ಒಬ್ಬ ದೊಡ್ಡ ನಾಟಕಕಾರ, ಒಂತರ ಉಸರವಳ್ಳಿ ಇದ್ದ ಹಾಗೆ, ಅವನೊಬ್ಬನೆ ಸತ್ಯ ಹರಿಶ್ಚಂದ್ರ ಅವನೊಬ್ಬನೆ ಸರ್ವಜ್ಞ ಅಂತ ತಿಳ್ಕೊಂಡಿದ್ದಾನೆ. ಅವನಿಗಿಂತ ಒಳ್ಳೆಯ ವ್ಯಕ್ತಿತ್ವ ತಿಳಿದುಕೊಂಡಿರೋರು ಇದ್ದಾರೆ. ನನ್ನ ವಿರುದ್ಧ ಪ್ರತಿಭಟನೆ ಮಾಡ್ತಾರಂತೆ ಮಾಡ್ಲಿ, ಅವನ ಹಡಗು ಮುಳುಗ್ತಾ ಇದಿಯಲ್ಲ. ಅದಕ್ಕೋಸ್ಕರ ಈ ರೀತಿಯಾಗಿ ಆಡ್ತಾ ಅವ್ನೆ ಕುಮಾರಸ್ವಾಮಿ. ಯಾವನ್ ಬರ್ತಾನೆ ಬರ್ಲಿ ಮನೆ ಮುತ್ತಿಗೆ ಹಾಕೋಕೆ. ಅವನೇ ಬರ್ಲಿ ತಾಕತ್ ಇದ್ರೆ. ಅದ್ಯಾವನು ಬರ್ತಾನೆ ಮನೆ ಹತ್ರ ಬರ್ಲಿ ನಾನು ಅದಕ್ಕೆ ಎಲ್ಲೂ ಹೋಗ್ದೆ ಮನೇಲಿ ಕಾಯ್ತಿದಿನಿ. ಕುಮಾರಸ್ವಾಮಿಗೆ ತಾಕತ್ ಇದ್ರೆ ನನ್ನ ಕ್ಷೇತ್ರದಲ್ಲಿ ನಿಂತು ನನ್ನ ವಿರುದ್ಧ ಗೆದ್ದು ತೋರಿಸಲಿ. ನಾನು ಅವನಿಗೆ ಓಪನ್ ಚಾಲಿಜಿಂಗ್ ಮಾಡ್ತಿನಿ. ನಾನು ಯಾವ ಪಕ್ಷದಿಂದಲಾದ್ರು ನಿಂತು ತೊರಿಸ್ತಿನಿ. ಅವನದು ಪಕ್ಷ ಇದೆಯಲ್ಲ ಅದರಿಂದಲೇ ನಿಂತು ಗೆದ್ದು ತೋರಿಸಲಿ ಅಂತ ಬಹಿರಂಗವಾಗಿಯೇ ಸವಾಲ್‌ ಹಾಕಿದ್ದಾರೆ. 

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more