ಗೆಸ್ಟ್‌ಹೌಸ್‌ ವಿಷಯಕ್ಕೆ  ಎಚ್‌ಡಿಕೆ-ಜಮೀರ್‌ ಜಟಾಪಟಿ, ಮಾಜಿ ಮಿತ್ರರ ನಡುವೆ ಏನಿದು ಮುನಿಸು.?

ಗೆಸ್ಟ್‌ಹೌಸ್‌ ವಿಷಯಕ್ಕೆ ಎಚ್‌ಡಿಕೆ-ಜಮೀರ್‌ ಜಟಾಪಟಿ, ಮಾಜಿ ಮಿತ್ರರ ನಡುವೆ ಏನಿದು ಮುನಿಸು.?

Published : Jun 11, 2021, 05:32 PM ISTUpdated : Jun 11, 2021, 07:14 PM IST

 ಸದಾಶಿವನಗರ ಗೆಸ್ಟ್‌ಹೌಸ್‌ ಜಾಗಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮ್ಮದ್‌ ಹಾಗೂ ಅವರ ಬೆಂಬಲಿಗರ ನಡುವೆ ಜಟಾಪಟಿ ನಡೆದಿದೆ. 

ಬೆಂಗಳೂರು (ಜೂ. 11):  ಸದಾಶಿವನಗರ ಗೆಸ್ಟ್‌ಹೌಸ್‌ ಜಾಗಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮ್ಮದ್‌ ಹಾಗೂ ಅವರ ಬೆಂಬಲಿಗರ ನಡುವೆ ಜಟಾಪಟಿ ನಡೆದಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ತಂಗುತ್ತಿದ್ದ ಸದಾಶಿವನಗರದ ಗೆಸ್ಟ್‌ಹೌಸ್‌ ಮಾಲೀಕತ್ವದ ವಿಚಾರಕ್ಕಾಗಿ ಈ ಜಟಾಪಟಿ ನಡೆದಿದೆ. 

ಈ ಗೆಸ್ಟ್‌ಹೌಸ್‌ ಅನ್ನು ಜಮೀರ್‌ ಇತ್ತೀಚೆಗೆ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದರು. ಮಂಗಳವಾರ ಗೆಸ್ಟ್‌ ಹೌಸ್‌ ಬಳಿ ಕುಮಾರಸ್ವಾಮಿ ಪುತ್ರ ನಿಖಿಲ… ಗನ್‌ಮ್ಯಾನ್‌ ಹಾಗೂ ಬೆಂಬಲಿಗರು ತೆರಳಿದ್ದಾರೆ. ಈ ವೇಳೆ ಜಮೀರ್‌ ಬೆಂಬಲಿಗರು ಕೂಡ ಗೆಸ್ಟ್‌ ಹೌಸ್‌ ಬಳಿ ಜಮಾವಣೆಯಾಗಿದ್ದು ಈ ಸಂದರ್ಭ ಗಲಾಟೆಯಾಗಿದೆ ಎಂದು ತಿಳಿದುಬಂದಿದೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!