ರಾಜ್ಯದಲ್ಲಿ ರಂಗೇರಿದ ರಾಜಕೀಯ: ಕೈ ಪಡೆಗೆ ಹಿಮಾಚಲ, ಕಮಲ ಪಡೆಗೆ ಗುಜರಾತ್ ಸ್ಫೂರ್ತಿ

ರಾಜ್ಯದಲ್ಲಿ ರಂಗೇರಿದ ರಾಜಕೀಯ: ಕೈ ಪಡೆಗೆ ಹಿಮಾಚಲ, ಕಮಲ ಪಡೆಗೆ ಗುಜರಾತ್ ಸ್ಫೂರ್ತಿ

Published : Dec 09, 2022, 03:30 PM IST

ಗುಜರಾತ್‌ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಫಲಿತಾಂಶಗಳು, ಕರ್ನಾಟಕಕ್ಕೆ ಒಂದೊಂದು ಸಂದೇಶವನ್ನು ಕಳಿಸುತ್ತಿದೆ. 
 

ಗುಜರಾತ್‌ ದಿಗ್ವಿಜಯದ ನಂತರ ರಾಜ್ಯ ಬಿಜೆಪಿಯಲ್ಲಿ ಢವಢವ ಶುರುವಾಗಿದೆ. 5 ಸಚಿವರು 42 ಶಾಸಕರಿಗೆ ಗುಜರಾತ್'ನಲ್ಲಿ ಟಿಕೆಟ್‌ ಕೊಟ್ಟಿರಲಿಲ್ಲ. ಹಾಗಾಗಿ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿಯಲ್ಲಿ ಭಾರೀ ಬದಲಾವಣೆ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದಂತೆ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎಬ್ಬಿಸಲು ಕಾಂಗ್ರೆಸ್‌ ಹೋರಾಟಕ್ಕೆ ಸಜ್ಜಾಗಿದೆ. ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲೂ ಗೆಲುವು ಆಗುವ ವಿಶ್ವಾಸದಲ್ಲಿ ಕಾಂಗ್ರೆಸ್‌ ಇದೆ. ಇನ್ನು  ಗುಜರಾತ್‌ ಬಳಿಕ ರಾಜ್ಯದಲ್ಲಿ  ಗೆಲ್ಲುವ ಭರವಸೆಯಲ್ಲಿ ಬಿಜೆಪಿ ಇದ್ದು, ರಾಜ್ಯದಲ್ಲೂ ಗುಜರಾತ್‌ ಮಾದರಿ ಟಿಕೆಟ್‌ ಹಂಚಿಕೆಗೆ ಪ್ಲಾನ್‌ ನಡೆದಿದೆ. ಇದರಿಂದ ಬಿಜೆಪಿಯ ಹಿರಿಯ ನಾಯಕರಿಗೆ ಭಯ ಶುರುವಾಗಿದೆ.

ಕರ್ನಾಟಕದಲ್ಲಿ ಮೋದಿ ಆಟ ನಡೆಯಲ್ಲ: ಪ್ರಿಯಾಂಕ್‌ ಖರ್ಗೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more