ಮೋದಿ ನಾಡಿಗೆ ಯೋಗಿ ಎಂಟ್ರಿ: ಕಮಲ ಅರಳಿಸಲು 'ತ್ರಿಶೂಲವ್ಯೂಹ'

ಮೋದಿ ನಾಡಿಗೆ ಯೋಗಿ ಎಂಟ್ರಿ: ಕಮಲ ಅರಳಿಸಲು 'ತ್ರಿಶೂಲವ್ಯೂಹ'

Published : Nov 19, 2022, 03:23 PM IST

ಪ್ರಧಾನಿ ನರೇಂದ್ರ ಮೋದಿ ನಾಡಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹವಾ ಶುರುವಾಗಿದ್ದು, ಕಮಲ ಅರಳಿಸೋಕೆ ತ್ರಿಶೂಲವ್ಯೂಹ ತಯಾರಾಗಿದೆ.
 

ಗುಜರಾತ್ ವಿಧಾನಸಭೆ ಚುನಾವಣೆಗೆ ಅಖಾಡ ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ರಣತಂತ್ರ ರೂಪಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಎಂಟ್ರಿ ಕೊಟ್ಟಿದ್ದಾರೆ. 27 ವರ್ಷದ ಬಳಿಕ ಬಿಜೆಪಿಗೆ ಎದುರಾಗಿದೆಯಾ ಡಬಲ್ ಕಂಟಕ..? ಅದರ ಪರಿಹಾರ ಯಾಗವನ್ನೂ ಯೋಗಿಯೇ ನಡೆಸ್ತಾರಾ..? ಎಂಬ ಪ್ರಶ್ನೆ ಮೂಡಿದೆ. ಈಗ ಯೋಗಿ, ಆಮೇಲೆ ಮೋದಿ. ಹಾಗೂ ಅಮಿತ್ ಶಾ ಸೂತ್ರ ವರ್ಕ್ ಆದ್ರೆ ಎದುರಾಳಿಗಳ ಕತೆ ಫಿನಿಶ್ ಆದ ಹಾಗೇನಾ ಎಂಬ ಚರ್ಚೆ ಶುರುವಾಗಿದೆ.

Voters Data Theft Case: ಮತ ಮಾಹಿತಿ ಕದ್ದವರ ಬಂಧನಕ್ಕೆ ಡಿ.ಕೆ.ಶಿವಕುಮಾರ್‌ ಗಡುವು

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more