ಮೋದಿ ನಾಡಿಗೆ ಯೋಗಿ ಎಂಟ್ರಿ: ಕಮಲ ಅರಳಿಸಲು 'ತ್ರಿಶೂಲವ್ಯೂಹ'

ಮೋದಿ ನಾಡಿಗೆ ಯೋಗಿ ಎಂಟ್ರಿ: ಕಮಲ ಅರಳಿಸಲು 'ತ್ರಿಶೂಲವ್ಯೂಹ'

Published : Nov 19, 2022, 03:23 PM IST

ಪ್ರಧಾನಿ ನರೇಂದ್ರ ಮೋದಿ ನಾಡಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹವಾ ಶುರುವಾಗಿದ್ದು, ಕಮಲ ಅರಳಿಸೋಕೆ ತ್ರಿಶೂಲವ್ಯೂಹ ತಯಾರಾಗಿದೆ.
 

ಗುಜರಾತ್ ವಿಧಾನಸಭೆ ಚುನಾವಣೆಗೆ ಅಖಾಡ ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ರಣತಂತ್ರ ರೂಪಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಎಂಟ್ರಿ ಕೊಟ್ಟಿದ್ದಾರೆ. 27 ವರ್ಷದ ಬಳಿಕ ಬಿಜೆಪಿಗೆ ಎದುರಾಗಿದೆಯಾ ಡಬಲ್ ಕಂಟಕ..? ಅದರ ಪರಿಹಾರ ಯಾಗವನ್ನೂ ಯೋಗಿಯೇ ನಡೆಸ್ತಾರಾ..? ಎಂಬ ಪ್ರಶ್ನೆ ಮೂಡಿದೆ. ಈಗ ಯೋಗಿ, ಆಮೇಲೆ ಮೋದಿ. ಹಾಗೂ ಅಮಿತ್ ಶಾ ಸೂತ್ರ ವರ್ಕ್ ಆದ್ರೆ ಎದುರಾಳಿಗಳ ಕತೆ ಫಿನಿಶ್ ಆದ ಹಾಗೇನಾ ಎಂಬ ಚರ್ಚೆ ಶುರುವಾಗಿದೆ.

Voters Data Theft Case: ಮತ ಮಾಹಿತಿ ಕದ್ದವರ ಬಂಧನಕ್ಕೆ ಡಿ.ಕೆ.ಶಿವಕುಮಾರ್‌ ಗಡುವು

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more