ಮೋದಿ ನಾಡಿಗೆ ಯೋಗಿ ಎಂಟ್ರಿ: ಕಮಲ ಅರಳಿಸಲು 'ತ್ರಿಶೂಲವ್ಯೂಹ'

ಮೋದಿ ನಾಡಿಗೆ ಯೋಗಿ ಎಂಟ್ರಿ: ಕಮಲ ಅರಳಿಸಲು 'ತ್ರಿಶೂಲವ್ಯೂಹ'

Published : Nov 19, 2022, 03:23 PM IST

ಪ್ರಧಾನಿ ನರೇಂದ್ರ ಮೋದಿ ನಾಡಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹವಾ ಶುರುವಾಗಿದ್ದು, ಕಮಲ ಅರಳಿಸೋಕೆ ತ್ರಿಶೂಲವ್ಯೂಹ ತಯಾರಾಗಿದೆ.
 

ಗುಜರಾತ್ ವಿಧಾನಸಭೆ ಚುನಾವಣೆಗೆ ಅಖಾಡ ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ರಣತಂತ್ರ ರೂಪಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಎಂಟ್ರಿ ಕೊಟ್ಟಿದ್ದಾರೆ. 27 ವರ್ಷದ ಬಳಿಕ ಬಿಜೆಪಿಗೆ ಎದುರಾಗಿದೆಯಾ ಡಬಲ್ ಕಂಟಕ..? ಅದರ ಪರಿಹಾರ ಯಾಗವನ್ನೂ ಯೋಗಿಯೇ ನಡೆಸ್ತಾರಾ..? ಎಂಬ ಪ್ರಶ್ನೆ ಮೂಡಿದೆ. ಈಗ ಯೋಗಿ, ಆಮೇಲೆ ಮೋದಿ. ಹಾಗೂ ಅಮಿತ್ ಶಾ ಸೂತ್ರ ವರ್ಕ್ ಆದ್ರೆ ಎದುರಾಳಿಗಳ ಕತೆ ಫಿನಿಶ್ ಆದ ಹಾಗೇನಾ ಎಂಬ ಚರ್ಚೆ ಶುರುವಾಗಿದೆ.

Voters Data Theft Case: ಮತ ಮಾಹಿತಿ ಕದ್ದವರ ಬಂಧನಕ್ಕೆ ಡಿ.ಕೆ.ಶಿವಕುಮಾರ್‌ ಗಡುವು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more