ಸೋಮನಾಥ ಸನ್ನಿಧಿಯಲ್ಲಿ ಮೋದಿ:  ಮೂರು ದಿನಗಳಲ್ಲಿ 25 ರ‍್ಯಾಲಿ

ಸೋಮನಾಥ ಸನ್ನಿಧಿಯಲ್ಲಿ ಮೋದಿ: ಮೂರು ದಿನಗಳಲ್ಲಿ 25 ರ‍್ಯಾಲಿ

Published : Nov 21, 2022, 11:33 AM IST

ಪ್ರಧಾನಿ ಮೋದಿ ಅವರ ಅಶ್ವಮೇಧ ಯಾಗಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗುವ ಲಕ್ಷಣಗಳು ಕಾಣಿಸುತ್ತಿದ್ದು, ಅದ್ದೂರಿ ಗೆಲುವು ಸಾಧಿಸೋಕೆ ಮೋದಿ ಸೇನೆ ಸಿದ್ಧವಾಗಿದೆ.
 

ಗುಜರಾತ್ ವಿಧಾನಸಭೆ ಚುನಾವಣೆ ಅಖಾಡಕ್ಕೆ ಬಿಜೆಪಿ ಸಜ್ಜಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅವರು ಗುಜರಾತಿನಲ್ಲಿ ಅಶ್ವಮೇಧಕ್ಕೂ ಮುನ್ನ ಸೋಮೇಶ್ವರನ ಆರಾಧನೆ ಮಾಡಿದ್ದಾರೆ. 3 ದಿನಗಳಲ್ಲಿ 25 ರ್ಯಾಲಿ ನಡೆಸಲಿದ್ದಾರೆ. ಹೀಗಾಗಿ ಗೆದ್ದೇ ಬಿಟ್ವು ಅನ್ನುವ ಹುಮ್ಮಸ್ಸಿನಲ್ಲಿದೆ ಗುಜರಾತ್ ಬಿಜೆಪಿ. ಹಾಗಾದ್ರೆ ಮೋದಿಗೆ ಒಲಿದನಾ ಸೌರಾಷ್ಟ್ರ ಸುಂದರ ಸೋಮನಾಥ.? ಟಾರ್ಗೆಟ್ 140 ಮುಟ್ಟಲು ಮೋದಿ ಕೈಗೆತ್ತಿಕೊಂಡರಾ ಪಾಶುಪತಾಸ್ತ್ರ.? ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಹವಾಮಾನ ಬದಲಾವಣೆಯಿಂದಾದ ಹಾನಿಗೆ ಪರಿಹಾರ: ಅಭಿವೃದ್ಧಿಶೀಲ ರಾಷ್ಟ್ರಗಳ ದಶಕಗಳ ಬೇಡಿಕೆ ಈಡೇರಿಕೆ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more