ಸೋಮನಾಥ ಸನ್ನಿಧಿಯಲ್ಲಿ ಮೋದಿ:  ಮೂರು ದಿನಗಳಲ್ಲಿ 25 ರ‍್ಯಾಲಿ

ಸೋಮನಾಥ ಸನ್ನಿಧಿಯಲ್ಲಿ ಮೋದಿ: ಮೂರು ದಿನಗಳಲ್ಲಿ 25 ರ‍್ಯಾಲಿ

Published : Nov 21, 2022, 11:33 AM IST

ಪ್ರಧಾನಿ ಮೋದಿ ಅವರ ಅಶ್ವಮೇಧ ಯಾಗಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗುವ ಲಕ್ಷಣಗಳು ಕಾಣಿಸುತ್ತಿದ್ದು, ಅದ್ದೂರಿ ಗೆಲುವು ಸಾಧಿಸೋಕೆ ಮೋದಿ ಸೇನೆ ಸಿದ್ಧವಾಗಿದೆ.
 

ಗುಜರಾತ್ ವಿಧಾನಸಭೆ ಚುನಾವಣೆ ಅಖಾಡಕ್ಕೆ ಬಿಜೆಪಿ ಸಜ್ಜಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅವರು ಗುಜರಾತಿನಲ್ಲಿ ಅಶ್ವಮೇಧಕ್ಕೂ ಮುನ್ನ ಸೋಮೇಶ್ವರನ ಆರಾಧನೆ ಮಾಡಿದ್ದಾರೆ. 3 ದಿನಗಳಲ್ಲಿ 25 ರ್ಯಾಲಿ ನಡೆಸಲಿದ್ದಾರೆ. ಹೀಗಾಗಿ ಗೆದ್ದೇ ಬಿಟ್ವು ಅನ್ನುವ ಹುಮ್ಮಸ್ಸಿನಲ್ಲಿದೆ ಗುಜರಾತ್ ಬಿಜೆಪಿ. ಹಾಗಾದ್ರೆ ಮೋದಿಗೆ ಒಲಿದನಾ ಸೌರಾಷ್ಟ್ರ ಸುಂದರ ಸೋಮನಾಥ.? ಟಾರ್ಗೆಟ್ 140 ಮುಟ್ಟಲು ಮೋದಿ ಕೈಗೆತ್ತಿಕೊಂಡರಾ ಪಾಶುಪತಾಸ್ತ್ರ.? ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಹವಾಮಾನ ಬದಲಾವಣೆಯಿಂದಾದ ಹಾನಿಗೆ ಪರಿಹಾರ: ಅಭಿವೃದ್ಧಿಶೀಲ ರಾಷ್ಟ್ರಗಳ ದಶಕಗಳ ಬೇಡಿಕೆ ಈಡೇರಿಕೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more