ಸೋಮನಾಥ ಸನ್ನಿಧಿಯಲ್ಲಿ ಮೋದಿ:  ಮೂರು ದಿನಗಳಲ್ಲಿ 25 ರ‍್ಯಾಲಿ

ಸೋಮನಾಥ ಸನ್ನಿಧಿಯಲ್ಲಿ ಮೋದಿ: ಮೂರು ದಿನಗಳಲ್ಲಿ 25 ರ‍್ಯಾಲಿ

Published : Nov 21, 2022, 11:33 AM IST

ಪ್ರಧಾನಿ ಮೋದಿ ಅವರ ಅಶ್ವಮೇಧ ಯಾಗಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗುವ ಲಕ್ಷಣಗಳು ಕಾಣಿಸುತ್ತಿದ್ದು, ಅದ್ದೂರಿ ಗೆಲುವು ಸಾಧಿಸೋಕೆ ಮೋದಿ ಸೇನೆ ಸಿದ್ಧವಾಗಿದೆ.
 

ಗುಜರಾತ್ ವಿಧಾನಸಭೆ ಚುನಾವಣೆ ಅಖಾಡಕ್ಕೆ ಬಿಜೆಪಿ ಸಜ್ಜಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅವರು ಗುಜರಾತಿನಲ್ಲಿ ಅಶ್ವಮೇಧಕ್ಕೂ ಮುನ್ನ ಸೋಮೇಶ್ವರನ ಆರಾಧನೆ ಮಾಡಿದ್ದಾರೆ. 3 ದಿನಗಳಲ್ಲಿ 25 ರ್ಯಾಲಿ ನಡೆಸಲಿದ್ದಾರೆ. ಹೀಗಾಗಿ ಗೆದ್ದೇ ಬಿಟ್ವು ಅನ್ನುವ ಹುಮ್ಮಸ್ಸಿನಲ್ಲಿದೆ ಗುಜರಾತ್ ಬಿಜೆಪಿ. ಹಾಗಾದ್ರೆ ಮೋದಿಗೆ ಒಲಿದನಾ ಸೌರಾಷ್ಟ್ರ ಸುಂದರ ಸೋಮನಾಥ.? ಟಾರ್ಗೆಟ್ 140 ಮುಟ್ಟಲು ಮೋದಿ ಕೈಗೆತ್ತಿಕೊಂಡರಾ ಪಾಶುಪತಾಸ್ತ್ರ.? ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಹವಾಮಾನ ಬದಲಾವಣೆಯಿಂದಾದ ಹಾನಿಗೆ ಪರಿಹಾರ: ಅಭಿವೃದ್ಧಿಶೀಲ ರಾಷ್ಟ್ರಗಳ ದಶಕಗಳ ಬೇಡಿಕೆ ಈಡೇರಿಕೆ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more