ಸೋಮನಾಥ ಸನ್ನಿಧಿಯಲ್ಲಿ ಮೋದಿ:  ಮೂರು ದಿನಗಳಲ್ಲಿ 25 ರ‍್ಯಾಲಿ

ಸೋಮನಾಥ ಸನ್ನಿಧಿಯಲ್ಲಿ ಮೋದಿ: ಮೂರು ದಿನಗಳಲ್ಲಿ 25 ರ‍್ಯಾಲಿ

Published : Nov 21, 2022, 11:33 AM IST

ಪ್ರಧಾನಿ ಮೋದಿ ಅವರ ಅಶ್ವಮೇಧ ಯಾಗಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗುವ ಲಕ್ಷಣಗಳು ಕಾಣಿಸುತ್ತಿದ್ದು, ಅದ್ದೂರಿ ಗೆಲುವು ಸಾಧಿಸೋಕೆ ಮೋದಿ ಸೇನೆ ಸಿದ್ಧವಾಗಿದೆ.
 

ಗುಜರಾತ್ ವಿಧಾನಸಭೆ ಚುನಾವಣೆ ಅಖಾಡಕ್ಕೆ ಬಿಜೆಪಿ ಸಜ್ಜಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅವರು ಗುಜರಾತಿನಲ್ಲಿ ಅಶ್ವಮೇಧಕ್ಕೂ ಮುನ್ನ ಸೋಮೇಶ್ವರನ ಆರಾಧನೆ ಮಾಡಿದ್ದಾರೆ. 3 ದಿನಗಳಲ್ಲಿ 25 ರ್ಯಾಲಿ ನಡೆಸಲಿದ್ದಾರೆ. ಹೀಗಾಗಿ ಗೆದ್ದೇ ಬಿಟ್ವು ಅನ್ನುವ ಹುಮ್ಮಸ್ಸಿನಲ್ಲಿದೆ ಗುಜರಾತ್ ಬಿಜೆಪಿ. ಹಾಗಾದ್ರೆ ಮೋದಿಗೆ ಒಲಿದನಾ ಸೌರಾಷ್ಟ್ರ ಸುಂದರ ಸೋಮನಾಥ.? ಟಾರ್ಗೆಟ್ 140 ಮುಟ್ಟಲು ಮೋದಿ ಕೈಗೆತ್ತಿಕೊಂಡರಾ ಪಾಶುಪತಾಸ್ತ್ರ.? ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಹವಾಮಾನ ಬದಲಾವಣೆಯಿಂದಾದ ಹಾನಿಗೆ ಪರಿಹಾರ: ಅಭಿವೃದ್ಧಿಶೀಲ ರಾಷ್ಟ್ರಗಳ ದಶಕಗಳ ಬೇಡಿಕೆ ಈಡೇರಿಕೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more