ಕರ್ನಾಟಕ ಚುನಾವಣೆಗೆ ಗುಜರಾತ್ ಮಾಡೆಲ್ ಅನುಸರಿಸುತ್ತಾ ಬಿಜೆಪಿ? ಆತಂಕದಲ್ಲಿ ಹಲವರು!

ಕರ್ನಾಟಕ ಚುನಾವಣೆಗೆ ಗುಜರಾತ್ ಮಾಡೆಲ್ ಅನುಸರಿಸುತ್ತಾ ಬಿಜೆಪಿ? ಆತಂಕದಲ್ಲಿ ಹಲವರು!

Published : Dec 06, 2022, 11:01 PM IST

ರೌಡಿ ರಾಜಕೀಯಕ್ಕೆ ಬಿಜೆಪಿ  ತಿರುಗೇಟು, ಸಿದ್ದು ಸೇರಿ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ ಹೆಚ್ ವಿಶ್ವನಾಥ್, ಜಾರಕಿಹೊಳಿ ವಿರುದ್ಧ ಗುಡುಗಿದ ಯತ್ನಾಳ್, ಚಾಮಾರಾಜಪೇಟೆಯಿಂದ ಸ್ಪರ್ಧಿಸಲು ಮನಸ್ಸು, ಸಿದ್ದರಾಮಯ್ಯಗೆ ಕಸಿವಿಸಿ ಸೇರಿದಂತೆ ಇಂದಿನ ಇಡೀ ದಿನದ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಗುಜರಾತ್ ಚುನಾವಣೆ ಫಲಿತಾಂಶಕ್ಕೆ ಕರ್ನಾಟಕ ರಾಜ್ಯ ಬಿಜೆಪಿ ಕಾಯುತ್ತಿದೆ. ಗುಜರಾತ್ ಚುನಾವಣಾ ಮಾಡೆಲ್ ರೀತಿಯಲ್ಲೇ ರಾಜ್ಯದಲ್ಲೂ ಚುನಾವಣೆ ಎದುರಿಸಲು ಬಿಜೆಪಿ ಹೈಕಮಾಂಡ್ ಮನಸ್ಸು ಮಾಡಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದು ಹಲವರ ಆತಂಕಕ್ಕೆ ಕಾರಣವಾಗಿದೆ. ಗುಜರಾತ್‌ನಲ್ಲಿ ಹಲವು ಹಾಲಿ ಶಾಸಕರು, ಸಚಿವರಿಗೆ ಟಿಕೆಟ್ ನಿರಾಕರಿಸಿ ಯುವಕರಿಗೆ ಮಣೆ ನೀಡಲಾಗಿತ್ತು. ಇದೇ ಅಸ್ತ್ರ ಇಲ್ಲೂ ಪ್ರಯೋಗಿಸಿದರೆ ಕೆಲವರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಇತ್ತ ಗುಜರಾತ್ ಚುನಾವಣೆ ಫಲಿತಾಂಶ ಏನೇ ಆದರೂ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ. ಇಂದಿನ ಕಂಪ್ಲೀಟ್ ನ್ಯೂಸ್ ಇಲ್ಲಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more