ಕರ್ನಾಟಕ ಚುನಾವಣೆಗೆ ಗುಜರಾತ್ ಮಾಡೆಲ್ ಅನುಸರಿಸುತ್ತಾ ಬಿಜೆಪಿ? ಆತಂಕದಲ್ಲಿ ಹಲವರು!

ಕರ್ನಾಟಕ ಚುನಾವಣೆಗೆ ಗುಜರಾತ್ ಮಾಡೆಲ್ ಅನುಸರಿಸುತ್ತಾ ಬಿಜೆಪಿ? ಆತಂಕದಲ್ಲಿ ಹಲವರು!

Published : Dec 06, 2022, 11:01 PM IST

ರೌಡಿ ರಾಜಕೀಯಕ್ಕೆ ಬಿಜೆಪಿ  ತಿರುಗೇಟು, ಸಿದ್ದು ಸೇರಿ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ ಹೆಚ್ ವಿಶ್ವನಾಥ್, ಜಾರಕಿಹೊಳಿ ವಿರುದ್ಧ ಗುಡುಗಿದ ಯತ್ನಾಳ್, ಚಾಮಾರಾಜಪೇಟೆಯಿಂದ ಸ್ಪರ್ಧಿಸಲು ಮನಸ್ಸು, ಸಿದ್ದರಾಮಯ್ಯಗೆ ಕಸಿವಿಸಿ ಸೇರಿದಂತೆ ಇಂದಿನ ಇಡೀ ದಿನದ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಗುಜರಾತ್ ಚುನಾವಣೆ ಫಲಿತಾಂಶಕ್ಕೆ ಕರ್ನಾಟಕ ರಾಜ್ಯ ಬಿಜೆಪಿ ಕಾಯುತ್ತಿದೆ. ಗುಜರಾತ್ ಚುನಾವಣಾ ಮಾಡೆಲ್ ರೀತಿಯಲ್ಲೇ ರಾಜ್ಯದಲ್ಲೂ ಚುನಾವಣೆ ಎದುರಿಸಲು ಬಿಜೆಪಿ ಹೈಕಮಾಂಡ್ ಮನಸ್ಸು ಮಾಡಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದು ಹಲವರ ಆತಂಕಕ್ಕೆ ಕಾರಣವಾಗಿದೆ. ಗುಜರಾತ್‌ನಲ್ಲಿ ಹಲವು ಹಾಲಿ ಶಾಸಕರು, ಸಚಿವರಿಗೆ ಟಿಕೆಟ್ ನಿರಾಕರಿಸಿ ಯುವಕರಿಗೆ ಮಣೆ ನೀಡಲಾಗಿತ್ತು. ಇದೇ ಅಸ್ತ್ರ ಇಲ್ಲೂ ಪ್ರಯೋಗಿಸಿದರೆ ಕೆಲವರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಇತ್ತ ಗುಜರಾತ್ ಚುನಾವಣೆ ಫಲಿತಾಂಶ ಏನೇ ಆದರೂ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ. ಇಂದಿನ ಕಂಪ್ಲೀಟ್ ನ್ಯೂಸ್ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more