ಕರ್ನಾಟಕ ಚುನಾವಣೆಗೆ ಗುಜರಾತ್ ಮಾಡೆಲ್ ಅನುಸರಿಸುತ್ತಾ ಬಿಜೆಪಿ? ಆತಂಕದಲ್ಲಿ ಹಲವರು!

ಕರ್ನಾಟಕ ಚುನಾವಣೆಗೆ ಗುಜರಾತ್ ಮಾಡೆಲ್ ಅನುಸರಿಸುತ್ತಾ ಬಿಜೆಪಿ? ಆತಂಕದಲ್ಲಿ ಹಲವರು!

Published : Dec 06, 2022, 11:01 PM IST

ರೌಡಿ ರಾಜಕೀಯಕ್ಕೆ ಬಿಜೆಪಿ  ತಿರುಗೇಟು, ಸಿದ್ದು ಸೇರಿ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ ಹೆಚ್ ವಿಶ್ವನಾಥ್, ಜಾರಕಿಹೊಳಿ ವಿರುದ್ಧ ಗುಡುಗಿದ ಯತ್ನಾಳ್, ಚಾಮಾರಾಜಪೇಟೆಯಿಂದ ಸ್ಪರ್ಧಿಸಲು ಮನಸ್ಸು, ಸಿದ್ದರಾಮಯ್ಯಗೆ ಕಸಿವಿಸಿ ಸೇರಿದಂತೆ ಇಂದಿನ ಇಡೀ ದಿನದ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಗುಜರಾತ್ ಚುನಾವಣೆ ಫಲಿತಾಂಶಕ್ಕೆ ಕರ್ನಾಟಕ ರಾಜ್ಯ ಬಿಜೆಪಿ ಕಾಯುತ್ತಿದೆ. ಗುಜರಾತ್ ಚುನಾವಣಾ ಮಾಡೆಲ್ ರೀತಿಯಲ್ಲೇ ರಾಜ್ಯದಲ್ಲೂ ಚುನಾವಣೆ ಎದುರಿಸಲು ಬಿಜೆಪಿ ಹೈಕಮಾಂಡ್ ಮನಸ್ಸು ಮಾಡಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದು ಹಲವರ ಆತಂಕಕ್ಕೆ ಕಾರಣವಾಗಿದೆ. ಗುಜರಾತ್‌ನಲ್ಲಿ ಹಲವು ಹಾಲಿ ಶಾಸಕರು, ಸಚಿವರಿಗೆ ಟಿಕೆಟ್ ನಿರಾಕರಿಸಿ ಯುವಕರಿಗೆ ಮಣೆ ನೀಡಲಾಗಿತ್ತು. ಇದೇ ಅಸ್ತ್ರ ಇಲ್ಲೂ ಪ್ರಯೋಗಿಸಿದರೆ ಕೆಲವರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಇತ್ತ ಗುಜರಾತ್ ಚುನಾವಣೆ ಫಲಿತಾಂಶ ಏನೇ ಆದರೂ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ. ಇಂದಿನ ಕಂಪ್ಲೀಟ್ ನ್ಯೂಸ್ ಇಲ್ಲಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more