ರಾಜ್ಯ ಬಿಜೆಪಿ-ಕಾಂಗ್ರೆಸ್‌ನಲ್ಲಿ ಗುಜರಾತ್‌ ಮಾಡೆಲ್‌ ಜಪ!

ರಾಜ್ಯ ಬಿಜೆಪಿ-ಕಾಂಗ್ರೆಸ್‌ನಲ್ಲಿ ಗುಜರಾತ್‌ ಮಾಡೆಲ್‌ ಜಪ!

Published : Dec 10, 2022, 12:04 AM IST

ಗುಜರಾತ್‌ನಲ್ಲಿ ಬಿಜೆಪಿ ಸಾಧಿಸಿರುವ ಐತಿಹಾಸಿಕ ಗೆಲುವು, ರಾಜ್ಯ ರಾಜಕೀಯದಲ್ಲೂ ಬದಲಾವಣೆಗೆ ಕಾರಣವಾಗಲಿದೆ. ಬಿಜೆಪಿ ಪಕ್ಷ ಮಾತ್ರವಲ್ಲ, ಈಗ ಕಾಂಗ್ರೆಸ್‌ ಪಕ್ಷ ಕೂಡ ಗುಜರಾತ್‌ ಮಾಡೆಲ್ ಬಗ್ಗೆ ಕುತೂಹಲದ ಕಣ್ಣಲ್ಲಿ ನೋಡುತ್ತಿದೆ. 

ಬೆಂಗಳೂರು (ಡಿ.9): ರಾಜ್ಯ ರಾಜಕೀಯದಲ್ಲಿ ಈವರೆಗೂ ಅಭಿವೃದ್ಧಿ ವಿಚಾರದಲ್ಲಿ ಮಾತ್ರವೇ ಗುಜರಾತ್‌ ಮಾಡೆಲ್‌ ಚರ್ಚೆಯಾಗುತ್ತಿತ್ತು. ಈ ಬಾರಿ ರಾಜಕೀಯದ ವಿಚಾರದಲ್ಲೂ ಗುಜರಾತ್‌ ಮಾಡೆಲ್‌ ಬಗ್ಗೆ ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್‌ ಕೂಡ ಗುಜರಾತ್‌ ಮಾಡೆಲ್‌ ಬಗ್ಗೆ ಚರ್ಚೆ ಮಾಡುತ್ತಿದೆ. 

ಗುಜರಾತ್‌ನಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿರುವ ಬಿಜೆಪಿ ಈಗ ಕರ್ನಾಟಕದತ್ತ ಮುಖ ಮಾಡಿದೆ. ಇದರ ನಡುವೆ ಕರ್ನಾಟಕದಲ್ಲಿ ಈಗಿರುವ ಸಾಕಷ್ಟು ಹಾಲಿ ಶಾಸಕರಿಗೆ ಟಿಕೆಟ್‌ ತಪ್ಪಿ ಹೋಗಬಹುದು ಎನ್ನುವ ಅನುಮಾನ ಕಾಡಿದೆ. ಒಟ್ಟಾರೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿಯಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಂತೂ ಗುಜರಾತ್‌ ಫಲಿತಾಂಶ ನೀಡಿದೆ.

ಕರ್ನಾಟಕಕ್ಕೂ ಅನ್ವಯವಾಗುತ್ತಾ ಗುಜರಾತ್ ವಿಜಯ ಮಂತ್ರ?

ಈ ಕುರಿತಾಗಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ನಮ್ಮಲ್ಲಿ ಅಭ್ಯರ್ಥಿ ಆಯ್ಕೆಯಲ್ಲೂ ಬದಲಾವಣೆ ಆಗಬೇಕಿದೆ. ಹಲವು ಬಾರಿ ಗೆದ್ದವರಿಗೆ ಟಿಕೆಟ್ ಹಂಚಿಕೆ ಬಗ್ಗೆ ಮರುಚಿಂತನೆ ಆಗಬೇಕಿದೆ. ಹಿರಿಯರನ್ನ ಪರಿಷತ್‌ಗೆ ಕಳಿಸಿ, ಯುವಕರಿಗೆ ಅವಕಾಶ ನೀಡಲಿ. ಹೊಸಬರಿಗೆ ಅವಕಾಶ ಕೊಡುವುದು ಕರ್ನಾಟಕಕ್ಕೂ ಮಾದರಿಯಾಗಲಿ. ಹಿರಿಯ ನಾಯಕರಿಗೆ ಟಿಕೆಟ್ ನೀಡುವ ಬಗ್ಗೆ ಮರುಚಿಂತನೆ ಆಗಲಿ ಎಂದು ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more