ರಾಜ್ಯ ಬಿಜೆಪಿ-ಕಾಂಗ್ರೆಸ್‌ನಲ್ಲಿ ಗುಜರಾತ್‌ ಮಾಡೆಲ್‌ ಜಪ!

ರಾಜ್ಯ ಬಿಜೆಪಿ-ಕಾಂಗ್ರೆಸ್‌ನಲ್ಲಿ ಗುಜರಾತ್‌ ಮಾಡೆಲ್‌ ಜಪ!

Published : Dec 10, 2022, 12:04 AM IST

ಗುಜರಾತ್‌ನಲ್ಲಿ ಬಿಜೆಪಿ ಸಾಧಿಸಿರುವ ಐತಿಹಾಸಿಕ ಗೆಲುವು, ರಾಜ್ಯ ರಾಜಕೀಯದಲ್ಲೂ ಬದಲಾವಣೆಗೆ ಕಾರಣವಾಗಲಿದೆ. ಬಿಜೆಪಿ ಪಕ್ಷ ಮಾತ್ರವಲ್ಲ, ಈಗ ಕಾಂಗ್ರೆಸ್‌ ಪಕ್ಷ ಕೂಡ ಗುಜರಾತ್‌ ಮಾಡೆಲ್ ಬಗ್ಗೆ ಕುತೂಹಲದ ಕಣ್ಣಲ್ಲಿ ನೋಡುತ್ತಿದೆ. 

ಬೆಂಗಳೂರು (ಡಿ.9): ರಾಜ್ಯ ರಾಜಕೀಯದಲ್ಲಿ ಈವರೆಗೂ ಅಭಿವೃದ್ಧಿ ವಿಚಾರದಲ್ಲಿ ಮಾತ್ರವೇ ಗುಜರಾತ್‌ ಮಾಡೆಲ್‌ ಚರ್ಚೆಯಾಗುತ್ತಿತ್ತು. ಈ ಬಾರಿ ರಾಜಕೀಯದ ವಿಚಾರದಲ್ಲೂ ಗುಜರಾತ್‌ ಮಾಡೆಲ್‌ ಬಗ್ಗೆ ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್‌ ಕೂಡ ಗುಜರಾತ್‌ ಮಾಡೆಲ್‌ ಬಗ್ಗೆ ಚರ್ಚೆ ಮಾಡುತ್ತಿದೆ. 

ಗುಜರಾತ್‌ನಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿರುವ ಬಿಜೆಪಿ ಈಗ ಕರ್ನಾಟಕದತ್ತ ಮುಖ ಮಾಡಿದೆ. ಇದರ ನಡುವೆ ಕರ್ನಾಟಕದಲ್ಲಿ ಈಗಿರುವ ಸಾಕಷ್ಟು ಹಾಲಿ ಶಾಸಕರಿಗೆ ಟಿಕೆಟ್‌ ತಪ್ಪಿ ಹೋಗಬಹುದು ಎನ್ನುವ ಅನುಮಾನ ಕಾಡಿದೆ. ಒಟ್ಟಾರೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿಯಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಂತೂ ಗುಜರಾತ್‌ ಫಲಿತಾಂಶ ನೀಡಿದೆ.

ಕರ್ನಾಟಕಕ್ಕೂ ಅನ್ವಯವಾಗುತ್ತಾ ಗುಜರಾತ್ ವಿಜಯ ಮಂತ್ರ?

ಈ ಕುರಿತಾಗಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ನಮ್ಮಲ್ಲಿ ಅಭ್ಯರ್ಥಿ ಆಯ್ಕೆಯಲ್ಲೂ ಬದಲಾವಣೆ ಆಗಬೇಕಿದೆ. ಹಲವು ಬಾರಿ ಗೆದ್ದವರಿಗೆ ಟಿಕೆಟ್ ಹಂಚಿಕೆ ಬಗ್ಗೆ ಮರುಚಿಂತನೆ ಆಗಬೇಕಿದೆ. ಹಿರಿಯರನ್ನ ಪರಿಷತ್‌ಗೆ ಕಳಿಸಿ, ಯುವಕರಿಗೆ ಅವಕಾಶ ನೀಡಲಿ. ಹೊಸಬರಿಗೆ ಅವಕಾಶ ಕೊಡುವುದು ಕರ್ನಾಟಕಕ್ಕೂ ಮಾದರಿಯಾಗಲಿ. ಹಿರಿಯ ನಾಯಕರಿಗೆ ಟಿಕೆಟ್ ನೀಡುವ ಬಗ್ಗೆ ಮರುಚಿಂತನೆ ಆಗಲಿ ಎಂದು ಹೇಳಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more