ರಾಜ್ಯ ಬಿಜೆಪಿ-ಕಾಂಗ್ರೆಸ್‌ನಲ್ಲಿ ಗುಜರಾತ್‌ ಮಾಡೆಲ್‌ ಜಪ!

ರಾಜ್ಯ ಬಿಜೆಪಿ-ಕಾಂಗ್ರೆಸ್‌ನಲ್ಲಿ ಗುಜರಾತ್‌ ಮಾಡೆಲ್‌ ಜಪ!

Published : Dec 10, 2022, 12:04 AM IST

ಗುಜರಾತ್‌ನಲ್ಲಿ ಬಿಜೆಪಿ ಸಾಧಿಸಿರುವ ಐತಿಹಾಸಿಕ ಗೆಲುವು, ರಾಜ್ಯ ರಾಜಕೀಯದಲ್ಲೂ ಬದಲಾವಣೆಗೆ ಕಾರಣವಾಗಲಿದೆ. ಬಿಜೆಪಿ ಪಕ್ಷ ಮಾತ್ರವಲ್ಲ, ಈಗ ಕಾಂಗ್ರೆಸ್‌ ಪಕ್ಷ ಕೂಡ ಗುಜರಾತ್‌ ಮಾಡೆಲ್ ಬಗ್ಗೆ ಕುತೂಹಲದ ಕಣ್ಣಲ್ಲಿ ನೋಡುತ್ತಿದೆ. 

ಬೆಂಗಳೂರು (ಡಿ.9): ರಾಜ್ಯ ರಾಜಕೀಯದಲ್ಲಿ ಈವರೆಗೂ ಅಭಿವೃದ್ಧಿ ವಿಚಾರದಲ್ಲಿ ಮಾತ್ರವೇ ಗುಜರಾತ್‌ ಮಾಡೆಲ್‌ ಚರ್ಚೆಯಾಗುತ್ತಿತ್ತು. ಈ ಬಾರಿ ರಾಜಕೀಯದ ವಿಚಾರದಲ್ಲೂ ಗುಜರಾತ್‌ ಮಾಡೆಲ್‌ ಬಗ್ಗೆ ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್‌ ಕೂಡ ಗುಜರಾತ್‌ ಮಾಡೆಲ್‌ ಬಗ್ಗೆ ಚರ್ಚೆ ಮಾಡುತ್ತಿದೆ. 

ಗುಜರಾತ್‌ನಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿರುವ ಬಿಜೆಪಿ ಈಗ ಕರ್ನಾಟಕದತ್ತ ಮುಖ ಮಾಡಿದೆ. ಇದರ ನಡುವೆ ಕರ್ನಾಟಕದಲ್ಲಿ ಈಗಿರುವ ಸಾಕಷ್ಟು ಹಾಲಿ ಶಾಸಕರಿಗೆ ಟಿಕೆಟ್‌ ತಪ್ಪಿ ಹೋಗಬಹುದು ಎನ್ನುವ ಅನುಮಾನ ಕಾಡಿದೆ. ಒಟ್ಟಾರೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿಯಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಂತೂ ಗುಜರಾತ್‌ ಫಲಿತಾಂಶ ನೀಡಿದೆ.

ಕರ್ನಾಟಕಕ್ಕೂ ಅನ್ವಯವಾಗುತ್ತಾ ಗುಜರಾತ್ ವಿಜಯ ಮಂತ್ರ?

ಈ ಕುರಿತಾಗಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ನಮ್ಮಲ್ಲಿ ಅಭ್ಯರ್ಥಿ ಆಯ್ಕೆಯಲ್ಲೂ ಬದಲಾವಣೆ ಆಗಬೇಕಿದೆ. ಹಲವು ಬಾರಿ ಗೆದ್ದವರಿಗೆ ಟಿಕೆಟ್ ಹಂಚಿಕೆ ಬಗ್ಗೆ ಮರುಚಿಂತನೆ ಆಗಬೇಕಿದೆ. ಹಿರಿಯರನ್ನ ಪರಿಷತ್‌ಗೆ ಕಳಿಸಿ, ಯುವಕರಿಗೆ ಅವಕಾಶ ನೀಡಲಿ. ಹೊಸಬರಿಗೆ ಅವಕಾಶ ಕೊಡುವುದು ಕರ್ನಾಟಕಕ್ಕೂ ಮಾದರಿಯಾಗಲಿ. ಹಿರಿಯ ನಾಯಕರಿಗೆ ಟಿಕೆಟ್ ನೀಡುವ ಬಗ್ಗೆ ಮರುಚಿಂತನೆ ಆಗಲಿ ಎಂದು ಹೇಳಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more