ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಕೇಂದ್ರ ಸಚಿವ ಖೂಬಾ ಕಪ್ಪುಚುಕ್ಕೆ

ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಕೇಂದ್ರ ಸಚಿವ ಖೂಬಾ ಕಪ್ಪುಚುಕ್ಕೆ

Published : Aug 18, 2021, 06:48 PM ISTUpdated : Aug 18, 2021, 07:21 PM IST

ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವ ಸಂದರ್ಭ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಜನಾರ್ಶೀವಾದ ಯಾತ್ರೆ ಅಂಗವಾಗಿ‌ ಸಚಿವರು ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಕೇವಲ ಯಾದಗಿರಿ ಮಾತ್ರವಲ್ಲದೇ ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ.

ಯಾದಗಿರಿ, (ಆ.18): ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವ ಸಂದರ್ಭ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಜನಾರ್ಶೀವಾದ ಯಾತ್ರೆ ಅಂಗವಾಗಿ‌ ಸಚಿವರು ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಕೇವಲ ಯಾದಗಿರಿ ಮಾತ್ರವಲ್ಲದೇ ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ.

ಗಾಳಿಯಲ್ಲಿ ಗುಂಡು ಹಾರಿಸಿ ಸಚಿವ ಭಗವಂತ ಖೂಬಾಗೆ ಸ್ವಾಗತ, ಕೇಸ್ ಬುಕ್

ಜಿಲ್ಲೆಯ ಗಡಿ ಗ್ರಾಮ ಯರಗೋಳದಲ್ಲಿ ಸಚಿವರನ್ನು ಮೆರವಣಿಗೆ ಮೂಲಕ ಭರ್ಜರಿಯಾಗಿ ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆ ನಡೆಸಿದ್ದರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದು ಬಿಜೆಪಿ ಜನಾರ್ಶೀವಾದ ಯಾತ್ರೆಗೆ ಕಪ್ಪುಚುಕ್ಕೆಯಾಗಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್