ಮತ್ತೆ ಹಾಸನದಿಂದ ಕಣಕ್ಕಿಳಿತಾರಾ ದೇವೇಗೌಡರು: ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ ಸ್ಪರ್ಧೆ..?

ಮತ್ತೆ ಹಾಸನದಿಂದ ಕಣಕ್ಕಿಳಿತಾರಾ ದೇವೇಗೌಡರು: ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ ಸ್ಪರ್ಧೆ..?

Published : Aug 19, 2023, 11:44 AM IST

HDD ಸ್ಪರ್ಧೆಯಿಂದ ಹಳೆ ಮೈಸೂರು ಭಾಗದಲ್ಲಿ JDSಗೆ ಬಲ?
ದೇವೇಗೌಡರ ಸ್ಪರ್ಧೆಗೆ ಹೆಚ್ಚುತ್ತಿದೆ ಕಾರ್ಯಕರ್ತರ ಒತ್ತಡ
ಗೌಡರು ಸ್ಪರ್ಧಿಸಿದ್ರೆ ಪಕ್ಷ ಬಲವರ್ಧನೆಗೊಳ್ಳುವ ನಿರೀಕ್ಷೆ

ಹಾಸನ: ಮತ್ತೆ ಹಾಸನದಿಂದ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು(Former Prime Minister H.D. Devegowda) ಕಣಕ್ಕಿಳಿಯಲಿದ್ದಾರೆ ಎನ್ನಲಾಗ್ತಿದೆ. ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ(Loksabhe) ಸ್ಪರ್ಧೆ ಮಾಡಬಹುದು ಎಂದು ಹೇಳಲಾಗ್ತಿದೆ. ಕಳೆದ ಬಾರಿ ಮೊಮ್ಮಗನಿಗೆ ಕ್ಷೇತ್ರವನ್ನು ಹೆಚ್‌ಡಿಡಿ ತ್ಯಾಗ ಮಾಡಿದ್ದರು. ಕಳೆದ ಬಾರಿ ತುಮಕೂರಿನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಈ ಬಾರಿ ಹಾಸನದತ್ತ(Hassan) ಮುಖಮಾಡುವ ಮೂಲಕ ಗೆಲ್ಲೋ ರಣತಂತ್ರವನ್ನು ಜೆಡಿಎಸ್ ಹೂಡಿದೆ. ಹೆಚ್‌ಡಿಡಿ ಸ್ಪರ್ಧೆಯಿಂದ ಹಳೆ ಮೈಸೂರು ಭಾಗದಲ್ಲಿ JDSಗೆ ಬಲ ಬರಬಹುದು. ಅಲ್ಲದೇ ದೇವೇಗೌಡರ ಸ್ಪರ್ಧೆಗೆ ಕಾರ್ಯಕರ್ತರ ಒತ್ತಡ ಸಹ ಹೆಚ್ಚುತ್ತಿದೆ. ಹೀಗಾಗಿ ಗೌಡರು ಸ್ಪರ್ಧಿಸಿದ್ರೆ ಪಕ್ಷ ಬಲವರ್ಧನೆಗೊಳ್ಳುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಒಂದು ವೇಳೆ ಗೌಡರೇ ಸ್ಪರ್ಧಿಸ್ತಾರೆ ಅಂದ್ರೆ ಪ್ರಜ್ವಲ್ ಕಣದಿಂದ ಹಿಂದೆ ಸರಿಯಬಹುದು. ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡಲ್ಲ ಎಂದು ಹೆಚ್‌ಡಿಕೆ ಈಗಾಗಲೇ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಮುಂದಾದ್ರೆ ಗೊಂದಲ ಸೃಷ್ಟಿಯಾಗಬಹುದು. 

ಇದನ್ನೂ ವೀಕ್ಷಿಸಿ:  ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more