ಮತ್ತೆ ಹಾಸನದಿಂದ ಕಣಕ್ಕಿಳಿತಾರಾ ದೇವೇಗೌಡರು: ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ ಸ್ಪರ್ಧೆ..?

ಮತ್ತೆ ಹಾಸನದಿಂದ ಕಣಕ್ಕಿಳಿತಾರಾ ದೇವೇಗೌಡರು: ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ ಸ್ಪರ್ಧೆ..?

Published : Aug 19, 2023, 11:44 AM IST

HDD ಸ್ಪರ್ಧೆಯಿಂದ ಹಳೆ ಮೈಸೂರು ಭಾಗದಲ್ಲಿ JDSಗೆ ಬಲ?
ದೇವೇಗೌಡರ ಸ್ಪರ್ಧೆಗೆ ಹೆಚ್ಚುತ್ತಿದೆ ಕಾರ್ಯಕರ್ತರ ಒತ್ತಡ
ಗೌಡರು ಸ್ಪರ್ಧಿಸಿದ್ರೆ ಪಕ್ಷ ಬಲವರ್ಧನೆಗೊಳ್ಳುವ ನಿರೀಕ್ಷೆ

ಹಾಸನ: ಮತ್ತೆ ಹಾಸನದಿಂದ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು(Former Prime Minister H.D. Devegowda) ಕಣಕ್ಕಿಳಿಯಲಿದ್ದಾರೆ ಎನ್ನಲಾಗ್ತಿದೆ. ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ(Loksabhe) ಸ್ಪರ್ಧೆ ಮಾಡಬಹುದು ಎಂದು ಹೇಳಲಾಗ್ತಿದೆ. ಕಳೆದ ಬಾರಿ ಮೊಮ್ಮಗನಿಗೆ ಕ್ಷೇತ್ರವನ್ನು ಹೆಚ್‌ಡಿಡಿ ತ್ಯಾಗ ಮಾಡಿದ್ದರು. ಕಳೆದ ಬಾರಿ ತುಮಕೂರಿನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಈ ಬಾರಿ ಹಾಸನದತ್ತ(Hassan) ಮುಖಮಾಡುವ ಮೂಲಕ ಗೆಲ್ಲೋ ರಣತಂತ್ರವನ್ನು ಜೆಡಿಎಸ್ ಹೂಡಿದೆ. ಹೆಚ್‌ಡಿಡಿ ಸ್ಪರ್ಧೆಯಿಂದ ಹಳೆ ಮೈಸೂರು ಭಾಗದಲ್ಲಿ JDSಗೆ ಬಲ ಬರಬಹುದು. ಅಲ್ಲದೇ ದೇವೇಗೌಡರ ಸ್ಪರ್ಧೆಗೆ ಕಾರ್ಯಕರ್ತರ ಒತ್ತಡ ಸಹ ಹೆಚ್ಚುತ್ತಿದೆ. ಹೀಗಾಗಿ ಗೌಡರು ಸ್ಪರ್ಧಿಸಿದ್ರೆ ಪಕ್ಷ ಬಲವರ್ಧನೆಗೊಳ್ಳುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಒಂದು ವೇಳೆ ಗೌಡರೇ ಸ್ಪರ್ಧಿಸ್ತಾರೆ ಅಂದ್ರೆ ಪ್ರಜ್ವಲ್ ಕಣದಿಂದ ಹಿಂದೆ ಸರಿಯಬಹುದು. ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡಲ್ಲ ಎಂದು ಹೆಚ್‌ಡಿಕೆ ಈಗಾಗಲೇ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಮುಂದಾದ್ರೆ ಗೊಂದಲ ಸೃಷ್ಟಿಯಾಗಬಹುದು. 

ಇದನ್ನೂ ವೀಕ್ಷಿಸಿ:  ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more