ಮತ್ತೆ ಹಾಸನದಿಂದ ಕಣಕ್ಕಿಳಿತಾರಾ ದೇವೇಗೌಡರು: ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ ಸ್ಪರ್ಧೆ..?

ಮತ್ತೆ ಹಾಸನದಿಂದ ಕಣಕ್ಕಿಳಿತಾರಾ ದೇವೇಗೌಡರು: ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ ಸ್ಪರ್ಧೆ..?

Published : Aug 19, 2023, 11:44 AM IST

HDD ಸ್ಪರ್ಧೆಯಿಂದ ಹಳೆ ಮೈಸೂರು ಭಾಗದಲ್ಲಿ JDSಗೆ ಬಲ?
ದೇವೇಗೌಡರ ಸ್ಪರ್ಧೆಗೆ ಹೆಚ್ಚುತ್ತಿದೆ ಕಾರ್ಯಕರ್ತರ ಒತ್ತಡ
ಗೌಡರು ಸ್ಪರ್ಧಿಸಿದ್ರೆ ಪಕ್ಷ ಬಲವರ್ಧನೆಗೊಳ್ಳುವ ನಿರೀಕ್ಷೆ

ಹಾಸನ: ಮತ್ತೆ ಹಾಸನದಿಂದ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು(Former Prime Minister H.D. Devegowda) ಕಣಕ್ಕಿಳಿಯಲಿದ್ದಾರೆ ಎನ್ನಲಾಗ್ತಿದೆ. ಒಕ್ಕಲಿಗ ಭದ್ರಕೋಟೆಯಿಂದ ಲೋಕಸಭೆಗೆ(Loksabhe) ಸ್ಪರ್ಧೆ ಮಾಡಬಹುದು ಎಂದು ಹೇಳಲಾಗ್ತಿದೆ. ಕಳೆದ ಬಾರಿ ಮೊಮ್ಮಗನಿಗೆ ಕ್ಷೇತ್ರವನ್ನು ಹೆಚ್‌ಡಿಡಿ ತ್ಯಾಗ ಮಾಡಿದ್ದರು. ಕಳೆದ ಬಾರಿ ತುಮಕೂರಿನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಈ ಬಾರಿ ಹಾಸನದತ್ತ(Hassan) ಮುಖಮಾಡುವ ಮೂಲಕ ಗೆಲ್ಲೋ ರಣತಂತ್ರವನ್ನು ಜೆಡಿಎಸ್ ಹೂಡಿದೆ. ಹೆಚ್‌ಡಿಡಿ ಸ್ಪರ್ಧೆಯಿಂದ ಹಳೆ ಮೈಸೂರು ಭಾಗದಲ್ಲಿ JDSಗೆ ಬಲ ಬರಬಹುದು. ಅಲ್ಲದೇ ದೇವೇಗೌಡರ ಸ್ಪರ್ಧೆಗೆ ಕಾರ್ಯಕರ್ತರ ಒತ್ತಡ ಸಹ ಹೆಚ್ಚುತ್ತಿದೆ. ಹೀಗಾಗಿ ಗೌಡರು ಸ್ಪರ್ಧಿಸಿದ್ರೆ ಪಕ್ಷ ಬಲವರ್ಧನೆಗೊಳ್ಳುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಒಂದು ವೇಳೆ ಗೌಡರೇ ಸ್ಪರ್ಧಿಸ್ತಾರೆ ಅಂದ್ರೆ ಪ್ರಜ್ವಲ್ ಕಣದಿಂದ ಹಿಂದೆ ಸರಿಯಬಹುದು. ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡಲ್ಲ ಎಂದು ಹೆಚ್‌ಡಿಕೆ ಈಗಾಗಲೇ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಮುಂದಾದ್ರೆ ಗೊಂದಲ ಸೃಷ್ಟಿಯಾಗಬಹುದು. 

ಇದನ್ನೂ ವೀಕ್ಷಿಸಿ:  ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more