Devegowda: ಲೋಕಸಭಾ ಚುನಾವಣೆ ವೇಳೆ ಗೌಡರ ಕಣ್ಣೀರು ಅಸ್ತ್ರ! 'ನಾನು ಇನ್ನೇರಡು ವರ್ಷ ಬದುಕಬಹುದು ಅಷ್ಟೇ'

Devegowda: ಲೋಕಸಭಾ ಚುನಾವಣೆ ವೇಳೆ ಗೌಡರ ಕಣ್ಣೀರು ಅಸ್ತ್ರ! 'ನಾನು ಇನ್ನೇರಡು ವರ್ಷ ಬದುಕಬಹುದು ಅಷ್ಟೇ'

Published : Apr 23, 2024, 12:45 PM ISTUpdated : Apr 23, 2024, 12:46 PM IST

ಪ್ರಧಾನಿ ಮೋದಿ ಮತ್ತೆ ಪ್ರಧಾನಿ ಆಗೋದು ನೂರಕ್ಕೆ ನೂರರಷ್ಟು ಸತ್ಯ ಎಂದು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ.
 

ಮಾಜಿ ಪ್ರಧಾನಿ ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು, ಅವರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್‌ ಪಕ್ಷ ಎಂದು ಹೆಚ್‌ಡಿಡಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಐಎನ್‌ಡಿಐಎ ಕೂಟದಲ್ಲಿ ಯಾರು ಪ್ರಧಾನಿ ಅಭ್ಯರ್ಥಿ ಎಂದು ದೇವೇಗೌಡರು(H.D.Devegowda) ಪ್ರಶ್ನೆ ಮಾಡಿದ್ದರು. ಇದಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ. ಲೋಕಸಭಾ ಚುನಾವಣಾ ವೇಳೆ ದೇವೇಗೌಡರು ಕಣ್ಣೀರ ಅಸ್ತ್ರ ಪ್ರಯೋಗಿಸಿದ್ದಾರೆ. ಪ್ರಧಾನಿ ಮೋದಿ(Narendra Modi) ಕೈ ಹಿಡಿದು ಬರೆಸುವ ಶಕ್ತಿ ನನಗಿದೆ. ಜನರಿಗೆ ಏನಾದರೂ ಮಾಡಿ ಕೊನೆಯುಸಿರು ಎಳೆಯಬೇಕೆಂಬ ಹಠ ಇದೆ. ನಾನು ಯಾವಾಗಲೋ ಸಾಯಬೇಕಿತ್ತು, ಆದ್ರೆ ಬದುಕಿದೆ. ನನಗೆ ಕಿಡ್ನಿ ಫೇಲ್‌ ಆಗಿದ್ದಾಗ ಡಾ.ಮಂಜುನಾಥ್‌ ನನ್ನನ್ನು ಬದುಕಿಸಿದ್ರು ಎಂದು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Narendra Modi: ಕರುನಾಡಲ್ಲಿ ಎರಡನೇ ಹಂತದ ಮೋದಿ ಕ್ಯಾಂಪೇನ್ ಕಿಕ್: ಎರಡು ದಿನ,12 ಕ್ಷೇತ್ರ..ಆರು ಕಡೆ ಬೃಹತ್ ಸಮಾವೇಶ!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more