Devegowda: ಲೋಕಸಭಾ ಚುನಾವಣೆ ವೇಳೆ ಗೌಡರ ಕಣ್ಣೀರು ಅಸ್ತ್ರ! 'ನಾನು ಇನ್ನೇರಡು ವರ್ಷ ಬದುಕಬಹುದು ಅಷ್ಟೇ'

Devegowda: ಲೋಕಸಭಾ ಚುನಾವಣೆ ವೇಳೆ ಗೌಡರ ಕಣ್ಣೀರು ಅಸ್ತ್ರ! 'ನಾನು ಇನ್ನೇರಡು ವರ್ಷ ಬದುಕಬಹುದು ಅಷ್ಟೇ'

Published : Apr 23, 2024, 12:45 PM ISTUpdated : Apr 23, 2024, 12:46 PM IST

ಪ್ರಧಾನಿ ಮೋದಿ ಮತ್ತೆ ಪ್ರಧಾನಿ ಆಗೋದು ನೂರಕ್ಕೆ ನೂರರಷ್ಟು ಸತ್ಯ ಎಂದು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ.
 

ಮಾಜಿ ಪ್ರಧಾನಿ ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು, ಅವರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್‌ ಪಕ್ಷ ಎಂದು ಹೆಚ್‌ಡಿಡಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಐಎನ್‌ಡಿಐಎ ಕೂಟದಲ್ಲಿ ಯಾರು ಪ್ರಧಾನಿ ಅಭ್ಯರ್ಥಿ ಎಂದು ದೇವೇಗೌಡರು(H.D.Devegowda) ಪ್ರಶ್ನೆ ಮಾಡಿದ್ದರು. ಇದಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ. ಲೋಕಸಭಾ ಚುನಾವಣಾ ವೇಳೆ ದೇವೇಗೌಡರು ಕಣ್ಣೀರ ಅಸ್ತ್ರ ಪ್ರಯೋಗಿಸಿದ್ದಾರೆ. ಪ್ರಧಾನಿ ಮೋದಿ(Narendra Modi) ಕೈ ಹಿಡಿದು ಬರೆಸುವ ಶಕ್ತಿ ನನಗಿದೆ. ಜನರಿಗೆ ಏನಾದರೂ ಮಾಡಿ ಕೊನೆಯುಸಿರು ಎಳೆಯಬೇಕೆಂಬ ಹಠ ಇದೆ. ನಾನು ಯಾವಾಗಲೋ ಸಾಯಬೇಕಿತ್ತು, ಆದ್ರೆ ಬದುಕಿದೆ. ನನಗೆ ಕಿಡ್ನಿ ಫೇಲ್‌ ಆಗಿದ್ದಾಗ ಡಾ.ಮಂಜುನಾಥ್‌ ನನ್ನನ್ನು ಬದುಕಿಸಿದ್ರು ಎಂದು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Narendra Modi: ಕರುನಾಡಲ್ಲಿ ಎರಡನೇ ಹಂತದ ಮೋದಿ ಕ್ಯಾಂಪೇನ್ ಕಿಕ್: ಎರಡು ದಿನ,12 ಕ್ಷೇತ್ರ..ಆರು ಕಡೆ ಬೃಹತ್ ಸಮಾವೇಶ!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more