Devegowda: ಲೋಕಸಭಾ ಚುನಾವಣೆ ವೇಳೆ ಗೌಡರ ಕಣ್ಣೀರು ಅಸ್ತ್ರ! 'ನಾನು ಇನ್ನೇರಡು ವರ್ಷ ಬದುಕಬಹುದು ಅಷ್ಟೇ'

Devegowda: ಲೋಕಸಭಾ ಚುನಾವಣೆ ವೇಳೆ ಗೌಡರ ಕಣ್ಣೀರು ಅಸ್ತ್ರ! 'ನಾನು ಇನ್ನೇರಡು ವರ್ಷ ಬದುಕಬಹುದು ಅಷ್ಟೇ'

Published : Apr 23, 2024, 12:45 PM ISTUpdated : Apr 23, 2024, 12:46 PM IST

ಪ್ರಧಾನಿ ಮೋದಿ ಮತ್ತೆ ಪ್ರಧಾನಿ ಆಗೋದು ನೂರಕ್ಕೆ ನೂರರಷ್ಟು ಸತ್ಯ ಎಂದು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ.
 

ಮಾಜಿ ಪ್ರಧಾನಿ ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು, ಅವರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್‌ ಪಕ್ಷ ಎಂದು ಹೆಚ್‌ಡಿಡಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಐಎನ್‌ಡಿಐಎ ಕೂಟದಲ್ಲಿ ಯಾರು ಪ್ರಧಾನಿ ಅಭ್ಯರ್ಥಿ ಎಂದು ದೇವೇಗೌಡರು(H.D.Devegowda) ಪ್ರಶ್ನೆ ಮಾಡಿದ್ದರು. ಇದಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ. ಲೋಕಸಭಾ ಚುನಾವಣಾ ವೇಳೆ ದೇವೇಗೌಡರು ಕಣ್ಣೀರ ಅಸ್ತ್ರ ಪ್ರಯೋಗಿಸಿದ್ದಾರೆ. ಪ್ರಧಾನಿ ಮೋದಿ(Narendra Modi) ಕೈ ಹಿಡಿದು ಬರೆಸುವ ಶಕ್ತಿ ನನಗಿದೆ. ಜನರಿಗೆ ಏನಾದರೂ ಮಾಡಿ ಕೊನೆಯುಸಿರು ಎಳೆಯಬೇಕೆಂಬ ಹಠ ಇದೆ. ನಾನು ಯಾವಾಗಲೋ ಸಾಯಬೇಕಿತ್ತು, ಆದ್ರೆ ಬದುಕಿದೆ. ನನಗೆ ಕಿಡ್ನಿ ಫೇಲ್‌ ಆಗಿದ್ದಾಗ ಡಾ.ಮಂಜುನಾಥ್‌ ನನ್ನನ್ನು ಬದುಕಿಸಿದ್ರು ಎಂದು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Narendra Modi: ಕರುನಾಡಲ್ಲಿ ಎರಡನೇ ಹಂತದ ಮೋದಿ ಕ್ಯಾಂಪೇನ್ ಕಿಕ್: ಎರಡು ದಿನ,12 ಕ್ಷೇತ್ರ..ಆರು ಕಡೆ ಬೃಹತ್ ಸಮಾವೇಶ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more