"ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

"ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

Published : Aug 05, 2023, 01:06 PM IST

ಫಾರಿನ್‌ನಿಂದ ಕುಮಾರಣ್ಣ ಲ್ಯಾಂಡ್..“ಕ್ಷಿಪಣಿ” ಲಾಂಚ್..!
“250” ಕೋಟಿಯ ಬಾಂಬ್ ಸಿಡಿಸಿದ ಹೆಚ್‌.ಡಿ.ಕುಮಾರಸ್ವಾಮಿ..!
ಜ್ಯೋತಿಷ್ಯ.. ಕುತಂತ್ರ..ಮಾಟ.. ಮಾಯೆ..ಏನಿದು ಹೊಸ ಕಥೆ..?

ಹೊರಗಿನ ಪ್ರಪಂಚಕ್ಕೆ ಕಾಣದ ನಿಗೂಢ ರಹಸ್ಯ ಕಾಂಗ್ರೆಸ್ ಸರ್ಕಾರದ(congress government) ಒಡಲಲ್ಲಿ ಅಡಗಿ ಕೂತಿದ್ಯಂತೆ ಆ ಸ್ಫೋಟಕ ಸಿಕ್ರೇಟ್‌. ಫಾರಿನ್ ಟೂರ್ ಮುಗಿಸಿ ಬಂದ ಕುಮಾರಣ್ಣ 250 ಕೋಟಿಯ ಬಾಂಬ್ ಸಿಡಿಸಿದ್ದಾರೆ. ಕಳೆದ 15 ದಿನಗಳಿಂದ ಯುರೋಪ್ ಪ್ರವಾಸದಲ್ಲಿ(Europe tour) ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ( H.D. Kumaraswamy) ಫಾರಿನ್ ಟೂರ್ ಮುಗಿಸಿ ವಾಪಸ್ ಬಂದಿದ್ದಾರೆ. ಬಂದವರೇ ಕೈ ಸರ್ಕಾರದ ವಿರುದ್ಧ ಕ್ಷಿಪಣಿ ಉಡಾಯಿಸಿ ಬಿಟ್ಟಿದ್ದಾರೆ. ಫಾರಿನ್‌ನಿಂದ ನೇರವಾಗಿ ಬೆಂಗಳೂರಿನ(Bengaluru) ಕೆಂಪೇಗೌಡ ಇಂಟರ್'ನ್ಯಾಷನಲ್ ಏರ್'ಪೋರ್ಟ್'ನಲ್ಲಿ ಲ್ಯಾಂಡ್ ಆದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಡಿಸಿರೋ ಬಾಂಬ್ ಇದು. ಇದು ಅಂತಿಂಥಾ ಬಾಂಬ್ ಅಲ್ಲ. 250 ಕೋಟಿಯ ಬಾಂಬ್. ದೆಹಲಿಗೆ ಕಳುಹಿಸೋದಕ್ಕೆ 250 ಕೋಟಿ ರೂಪಾಯಿಗಳನ್ನು ಕಲೆಕ್ಟ್ ಮಾಡ್ಬೇಕು ಅಂತ ಬಿಡಿಎ ಅಧಿಕಾರಿಗಳಿಗೆ ಆರ್ಡರ್ ಆಗಿದ್ಯಂತೆ. ಹೀಗಂತ ಸಿದ್ದು ಸರ್ಕಾರದ ಮೇಲೆ ನೇರ ಆರೋಪ ಮಾಡಿದ್ದಾರೆ ದಳಪತಿ.

ಇದನ್ನೂ ವೀಕ್ಷಿಸಿ:  ಕೊಳೆತ ಆಹಾರವನ್ನೇ ವಾರ್ಡನ್‌ಗೆ ತಿನ್ನಿಸಿ, ಚೆನ್ನಾಗಿ ಹೊಡೆಯಿರಿ: ಶಾಸಕ ವೀರೇಂದ್ರ ಪಪ್ಪಿ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more