"ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

"ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

Published : Aug 05, 2023, 01:06 PM IST

ಫಾರಿನ್‌ನಿಂದ ಕುಮಾರಣ್ಣ ಲ್ಯಾಂಡ್..“ಕ್ಷಿಪಣಿ” ಲಾಂಚ್..!
“250” ಕೋಟಿಯ ಬಾಂಬ್ ಸಿಡಿಸಿದ ಹೆಚ್‌.ಡಿ.ಕುಮಾರಸ್ವಾಮಿ..!
ಜ್ಯೋತಿಷ್ಯ.. ಕುತಂತ್ರ..ಮಾಟ.. ಮಾಯೆ..ಏನಿದು ಹೊಸ ಕಥೆ..?

ಹೊರಗಿನ ಪ್ರಪಂಚಕ್ಕೆ ಕಾಣದ ನಿಗೂಢ ರಹಸ್ಯ ಕಾಂಗ್ರೆಸ್ ಸರ್ಕಾರದ(congress government) ಒಡಲಲ್ಲಿ ಅಡಗಿ ಕೂತಿದ್ಯಂತೆ ಆ ಸ್ಫೋಟಕ ಸಿಕ್ರೇಟ್‌. ಫಾರಿನ್ ಟೂರ್ ಮುಗಿಸಿ ಬಂದ ಕುಮಾರಣ್ಣ 250 ಕೋಟಿಯ ಬಾಂಬ್ ಸಿಡಿಸಿದ್ದಾರೆ. ಕಳೆದ 15 ದಿನಗಳಿಂದ ಯುರೋಪ್ ಪ್ರವಾಸದಲ್ಲಿ(Europe tour) ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ( H.D. Kumaraswamy) ಫಾರಿನ್ ಟೂರ್ ಮುಗಿಸಿ ವಾಪಸ್ ಬಂದಿದ್ದಾರೆ. ಬಂದವರೇ ಕೈ ಸರ್ಕಾರದ ವಿರುದ್ಧ ಕ್ಷಿಪಣಿ ಉಡಾಯಿಸಿ ಬಿಟ್ಟಿದ್ದಾರೆ. ಫಾರಿನ್‌ನಿಂದ ನೇರವಾಗಿ ಬೆಂಗಳೂರಿನ(Bengaluru) ಕೆಂಪೇಗೌಡ ಇಂಟರ್'ನ್ಯಾಷನಲ್ ಏರ್'ಪೋರ್ಟ್'ನಲ್ಲಿ ಲ್ಯಾಂಡ್ ಆದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಡಿಸಿರೋ ಬಾಂಬ್ ಇದು. ಇದು ಅಂತಿಂಥಾ ಬಾಂಬ್ ಅಲ್ಲ. 250 ಕೋಟಿಯ ಬಾಂಬ್. ದೆಹಲಿಗೆ ಕಳುಹಿಸೋದಕ್ಕೆ 250 ಕೋಟಿ ರೂಪಾಯಿಗಳನ್ನು ಕಲೆಕ್ಟ್ ಮಾಡ್ಬೇಕು ಅಂತ ಬಿಡಿಎ ಅಧಿಕಾರಿಗಳಿಗೆ ಆರ್ಡರ್ ಆಗಿದ್ಯಂತೆ. ಹೀಗಂತ ಸಿದ್ದು ಸರ್ಕಾರದ ಮೇಲೆ ನೇರ ಆರೋಪ ಮಾಡಿದ್ದಾರೆ ದಳಪತಿ.

ಇದನ್ನೂ ವೀಕ್ಷಿಸಿ:  ಕೊಳೆತ ಆಹಾರವನ್ನೇ ವಾರ್ಡನ್‌ಗೆ ತಿನ್ನಿಸಿ, ಚೆನ್ನಾಗಿ ಹೊಡೆಯಿರಿ: ಶಾಸಕ ವೀರೇಂದ್ರ ಪಪ್ಪಿ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more