"ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

"ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

Published : Aug 05, 2023, 01:06 PM IST

ಫಾರಿನ್‌ನಿಂದ ಕುಮಾರಣ್ಣ ಲ್ಯಾಂಡ್..“ಕ್ಷಿಪಣಿ” ಲಾಂಚ್..!
“250” ಕೋಟಿಯ ಬಾಂಬ್ ಸಿಡಿಸಿದ ಹೆಚ್‌.ಡಿ.ಕುಮಾರಸ್ವಾಮಿ..!
ಜ್ಯೋತಿಷ್ಯ.. ಕುತಂತ್ರ..ಮಾಟ.. ಮಾಯೆ..ಏನಿದು ಹೊಸ ಕಥೆ..?

ಹೊರಗಿನ ಪ್ರಪಂಚಕ್ಕೆ ಕಾಣದ ನಿಗೂಢ ರಹಸ್ಯ ಕಾಂಗ್ರೆಸ್ ಸರ್ಕಾರದ(congress government) ಒಡಲಲ್ಲಿ ಅಡಗಿ ಕೂತಿದ್ಯಂತೆ ಆ ಸ್ಫೋಟಕ ಸಿಕ್ರೇಟ್‌. ಫಾರಿನ್ ಟೂರ್ ಮುಗಿಸಿ ಬಂದ ಕುಮಾರಣ್ಣ 250 ಕೋಟಿಯ ಬಾಂಬ್ ಸಿಡಿಸಿದ್ದಾರೆ. ಕಳೆದ 15 ದಿನಗಳಿಂದ ಯುರೋಪ್ ಪ್ರವಾಸದಲ್ಲಿ(Europe tour) ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ( H.D. Kumaraswamy) ಫಾರಿನ್ ಟೂರ್ ಮುಗಿಸಿ ವಾಪಸ್ ಬಂದಿದ್ದಾರೆ. ಬಂದವರೇ ಕೈ ಸರ್ಕಾರದ ವಿರುದ್ಧ ಕ್ಷಿಪಣಿ ಉಡಾಯಿಸಿ ಬಿಟ್ಟಿದ್ದಾರೆ. ಫಾರಿನ್‌ನಿಂದ ನೇರವಾಗಿ ಬೆಂಗಳೂರಿನ(Bengaluru) ಕೆಂಪೇಗೌಡ ಇಂಟರ್'ನ್ಯಾಷನಲ್ ಏರ್'ಪೋರ್ಟ್'ನಲ್ಲಿ ಲ್ಯಾಂಡ್ ಆದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಡಿಸಿರೋ ಬಾಂಬ್ ಇದು. ಇದು ಅಂತಿಂಥಾ ಬಾಂಬ್ ಅಲ್ಲ. 250 ಕೋಟಿಯ ಬಾಂಬ್. ದೆಹಲಿಗೆ ಕಳುಹಿಸೋದಕ್ಕೆ 250 ಕೋಟಿ ರೂಪಾಯಿಗಳನ್ನು ಕಲೆಕ್ಟ್ ಮಾಡ್ಬೇಕು ಅಂತ ಬಿಡಿಎ ಅಧಿಕಾರಿಗಳಿಗೆ ಆರ್ಡರ್ ಆಗಿದ್ಯಂತೆ. ಹೀಗಂತ ಸಿದ್ದು ಸರ್ಕಾರದ ಮೇಲೆ ನೇರ ಆರೋಪ ಮಾಡಿದ್ದಾರೆ ದಳಪತಿ.

ಇದನ್ನೂ ವೀಕ್ಷಿಸಿ:  ಕೊಳೆತ ಆಹಾರವನ್ನೇ ವಾರ್ಡನ್‌ಗೆ ತಿನ್ನಿಸಿ, ಚೆನ್ನಾಗಿ ಹೊಡೆಯಿರಿ: ಶಾಸಕ ವೀರೇಂದ್ರ ಪಪ್ಪಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more