"ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

"ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

Published : Aug 05, 2023, 01:06 PM IST

ಫಾರಿನ್‌ನಿಂದ ಕುಮಾರಣ್ಣ ಲ್ಯಾಂಡ್..“ಕ್ಷಿಪಣಿ” ಲಾಂಚ್..!
“250” ಕೋಟಿಯ ಬಾಂಬ್ ಸಿಡಿಸಿದ ಹೆಚ್‌.ಡಿ.ಕುಮಾರಸ್ವಾಮಿ..!
ಜ್ಯೋತಿಷ್ಯ.. ಕುತಂತ್ರ..ಮಾಟ.. ಮಾಯೆ..ಏನಿದು ಹೊಸ ಕಥೆ..?

ಹೊರಗಿನ ಪ್ರಪಂಚಕ್ಕೆ ಕಾಣದ ನಿಗೂಢ ರಹಸ್ಯ ಕಾಂಗ್ರೆಸ್ ಸರ್ಕಾರದ(congress government) ಒಡಲಲ್ಲಿ ಅಡಗಿ ಕೂತಿದ್ಯಂತೆ ಆ ಸ್ಫೋಟಕ ಸಿಕ್ರೇಟ್‌. ಫಾರಿನ್ ಟೂರ್ ಮುಗಿಸಿ ಬಂದ ಕುಮಾರಣ್ಣ 250 ಕೋಟಿಯ ಬಾಂಬ್ ಸಿಡಿಸಿದ್ದಾರೆ. ಕಳೆದ 15 ದಿನಗಳಿಂದ ಯುರೋಪ್ ಪ್ರವಾಸದಲ್ಲಿ(Europe tour) ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ( H.D. Kumaraswamy) ಫಾರಿನ್ ಟೂರ್ ಮುಗಿಸಿ ವಾಪಸ್ ಬಂದಿದ್ದಾರೆ. ಬಂದವರೇ ಕೈ ಸರ್ಕಾರದ ವಿರುದ್ಧ ಕ್ಷಿಪಣಿ ಉಡಾಯಿಸಿ ಬಿಟ್ಟಿದ್ದಾರೆ. ಫಾರಿನ್‌ನಿಂದ ನೇರವಾಗಿ ಬೆಂಗಳೂರಿನ(Bengaluru) ಕೆಂಪೇಗೌಡ ಇಂಟರ್'ನ್ಯಾಷನಲ್ ಏರ್'ಪೋರ್ಟ್'ನಲ್ಲಿ ಲ್ಯಾಂಡ್ ಆದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಡಿಸಿರೋ ಬಾಂಬ್ ಇದು. ಇದು ಅಂತಿಂಥಾ ಬಾಂಬ್ ಅಲ್ಲ. 250 ಕೋಟಿಯ ಬಾಂಬ್. ದೆಹಲಿಗೆ ಕಳುಹಿಸೋದಕ್ಕೆ 250 ಕೋಟಿ ರೂಪಾಯಿಗಳನ್ನು ಕಲೆಕ್ಟ್ ಮಾಡ್ಬೇಕು ಅಂತ ಬಿಡಿಎ ಅಧಿಕಾರಿಗಳಿಗೆ ಆರ್ಡರ್ ಆಗಿದ್ಯಂತೆ. ಹೀಗಂತ ಸಿದ್ದು ಸರ್ಕಾರದ ಮೇಲೆ ನೇರ ಆರೋಪ ಮಾಡಿದ್ದಾರೆ ದಳಪತಿ.

ಇದನ್ನೂ ವೀಕ್ಷಿಸಿ:  ಕೊಳೆತ ಆಹಾರವನ್ನೇ ವಾರ್ಡನ್‌ಗೆ ತಿನ್ನಿಸಿ, ಚೆನ್ನಾಗಿ ಹೊಡೆಯಿರಿ: ಶಾಸಕ ವೀರೇಂದ್ರ ಪಪ್ಪಿ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more