"ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

"ಅಣ್ಣ ಮಾತಾಡೋದನ್ನ ತಮ್ಮ ಕೇಳ್ತಾನೆ.." ಎಚ್‌ಡಿಕೆಗೆ ಟಕ್ಕರ್‌ ಕೊಟ್ಟ ಡಿ.ಕೆ.ಶಿವಕುಮಾರ್‌

Published : Aug 05, 2023, 01:06 PM IST

ಫಾರಿನ್‌ನಿಂದ ಕುಮಾರಣ್ಣ ಲ್ಯಾಂಡ್..“ಕ್ಷಿಪಣಿ” ಲಾಂಚ್..!
“250” ಕೋಟಿಯ ಬಾಂಬ್ ಸಿಡಿಸಿದ ಹೆಚ್‌.ಡಿ.ಕುಮಾರಸ್ವಾಮಿ..!
ಜ್ಯೋತಿಷ್ಯ.. ಕುತಂತ್ರ..ಮಾಟ.. ಮಾಯೆ..ಏನಿದು ಹೊಸ ಕಥೆ..?

ಹೊರಗಿನ ಪ್ರಪಂಚಕ್ಕೆ ಕಾಣದ ನಿಗೂಢ ರಹಸ್ಯ ಕಾಂಗ್ರೆಸ್ ಸರ್ಕಾರದ(congress government) ಒಡಲಲ್ಲಿ ಅಡಗಿ ಕೂತಿದ್ಯಂತೆ ಆ ಸ್ಫೋಟಕ ಸಿಕ್ರೇಟ್‌. ಫಾರಿನ್ ಟೂರ್ ಮುಗಿಸಿ ಬಂದ ಕುಮಾರಣ್ಣ 250 ಕೋಟಿಯ ಬಾಂಬ್ ಸಿಡಿಸಿದ್ದಾರೆ. ಕಳೆದ 15 ದಿನಗಳಿಂದ ಯುರೋಪ್ ಪ್ರವಾಸದಲ್ಲಿ(Europe tour) ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ( H.D. Kumaraswamy) ಫಾರಿನ್ ಟೂರ್ ಮುಗಿಸಿ ವಾಪಸ್ ಬಂದಿದ್ದಾರೆ. ಬಂದವರೇ ಕೈ ಸರ್ಕಾರದ ವಿರುದ್ಧ ಕ್ಷಿಪಣಿ ಉಡಾಯಿಸಿ ಬಿಟ್ಟಿದ್ದಾರೆ. ಫಾರಿನ್‌ನಿಂದ ನೇರವಾಗಿ ಬೆಂಗಳೂರಿನ(Bengaluru) ಕೆಂಪೇಗೌಡ ಇಂಟರ್'ನ್ಯಾಷನಲ್ ಏರ್'ಪೋರ್ಟ್'ನಲ್ಲಿ ಲ್ಯಾಂಡ್ ಆದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಡಿಸಿರೋ ಬಾಂಬ್ ಇದು. ಇದು ಅಂತಿಂಥಾ ಬಾಂಬ್ ಅಲ್ಲ. 250 ಕೋಟಿಯ ಬಾಂಬ್. ದೆಹಲಿಗೆ ಕಳುಹಿಸೋದಕ್ಕೆ 250 ಕೋಟಿ ರೂಪಾಯಿಗಳನ್ನು ಕಲೆಕ್ಟ್ ಮಾಡ್ಬೇಕು ಅಂತ ಬಿಡಿಎ ಅಧಿಕಾರಿಗಳಿಗೆ ಆರ್ಡರ್ ಆಗಿದ್ಯಂತೆ. ಹೀಗಂತ ಸಿದ್ದು ಸರ್ಕಾರದ ಮೇಲೆ ನೇರ ಆರೋಪ ಮಾಡಿದ್ದಾರೆ ದಳಪತಿ.

ಇದನ್ನೂ ವೀಕ್ಷಿಸಿ:  ಕೊಳೆತ ಆಹಾರವನ್ನೇ ವಾರ್ಡನ್‌ಗೆ ತಿನ್ನಿಸಿ, ಚೆನ್ನಾಗಿ ಹೊಡೆಯಿರಿ: ಶಾಸಕ ವೀರೇಂದ್ರ ಪಪ್ಪಿ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more