ಡಿಕೆಶಿ ಸಿಂಗಾಪುರ ಆಪರೇಶನ್ ಬಾಂಬ್‌: ಸರ್ಕಾರ ಬಹಳ ದಿನ ಇರಲ್ಲ ಎಂದು ಅವರ ತಲೆಯಲ್ಲಿರಬಹುದು ಹೆಚ್‌ಡಿಕೆ ವ್ಯಂಗ್ಯ

ಡಿಕೆಶಿ ಸಿಂಗಾಪುರ ಆಪರೇಶನ್ ಬಾಂಬ್‌: ಸರ್ಕಾರ ಬಹಳ ದಿನ ಇರಲ್ಲ ಎಂದು ಅವರ ತಲೆಯಲ್ಲಿರಬಹುದು ಹೆಚ್‌ಡಿಕೆ ವ್ಯಂಗ್ಯ

Published : Aug 04, 2023, 12:13 PM ISTUpdated : Aug 04, 2023, 12:15 PM IST

ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಕುಳಿತು ಷಡ್ಯಂತ್ರ
ಡಿಕೆಶಿ ಹೇಳಿಕೆಗೆ ಎಚ್.ಡಿ ಕುಮಾರಸ್ವಾಮಿ ಕೌಂಟರ್
ಪೊಲೀಸ್ ಇಂಟಲಿಜೆನ್ಸ್ ಎಷ್ಟರಮಟ್ಟಿಗೆ ಕೆಲಸ ಮಾಡ್ತಿದೆ?

ಬೆಂಗಳೂರು: ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ(former CM H.D. Kumaraswamy) ಮರಳಿದ್ದಾರೆ. ಹೆಚ್‌ಡಿಕೆ ಕುಟುಂಬ ಸಮೇತ ಯುರೋಪ್‌ಗೆ ಪ್ರವಾಸಕ್ಕೆ(Europe tour) ಹೋಗಿದ್ದರು. ಏರ್ ಪೋರ್ಟ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹೆಚ್. ಡಿ .ಕುಮಾರಸ್ವಾಮಿ, ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ(Singapore) ಕುಳಿತು ಷಡ್ಯಂತ್ರ ಎಂಬ ಡಿಕೆಶಿ ಆರೋಪಕ್ಕೆ ಕೌಂಟರ್ ನೀಡಿದ್ದಾರೆ. ಪೊಲೀಸ್ ಇಂಟಲಿಜೆನ್ಸ್ ಎಷ್ಟರಮಟ್ಟಿಗೆ ಕೆಲಸ ಮಾಡ್ತಿದೆ?, ಕುಟುಂಬ ಸಮೇತ ಯುರೋಪ್‌ಗೆ ಹೋಗಿದ್ವಿ. ಆದ್ರೆ ಸರ್ಕಾರ ಕೆಡವಲು ಹೋಗಿದ್ದಾರೆ ಎಂದು ಹೇಳಿದ್ರು. ಜೆಡಿಎಸ್ 19 ಸ್ಥಾನ ಗೆದ್ರೂ ನಮ್ಮ ಭಯ ಎಷ್ಟಿದೆ ನೋಡಿ ಎಂದು ಕಿಡಿಕಾರಿದರು. ಕಾಂಗ್ರೆಸ್‌ನವರು (Congress) ಏಕೆ ಹೀಗೆ ಹೇಳ್ತಿದ್ದಾರೆ ಗೊತ್ತಿಲ್ಲ. ಈ ಸರ್ಕಾರ ಬಹಳ ದಿನ ಇರಲ್ಲ ಅಂದ್ಕೊಂಡಿರಬೇಕು. ನಮಗಿಂತ ಜಾಸ್ತಿ ಡಿಕೆಶಿ ಜೋತಿಷ್ಯ ನಂಬ್ತಾರೆ. ಹಲವಾರು ರೀತಿಯ ಕುತಂತ್ರಗಳನ್ನ ಮಾಡ್ತಾರೆ. ಕೃತಕ ಶಕ್ತಿಯನ್ನ ಚುನಾವಣೆಯಲ್ಲಿ ತುಂಬಿಕೊಂಡಿದ್ದಾರೆ. ಹಾಗಾಗಿ ಈ ರೀತಿ ಹೇಳಿರಬೇಕು ಎಂದು ಹೆಚ್‌ಡಿಕೆ ಗುಡುಗಿದ್ದಾರೆ.

ಇದನ್ನೂ ವೀಕ್ಷಿಸಿ:  ಕಲುಷಿತ ನೀರು ಸೇವಿಸಿ ದುರಂತ ಪ್ರಕರಣ: ವಿಷಕಾರಿ ಅಂಶ ಕಂಡು ಬಂದಿಲ್ಲ FSL ವರದಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more