ಡಿಕೆಶಿ ಸಿಂಗಾಪುರ ಆಪರೇಶನ್ ಬಾಂಬ್‌: ಸರ್ಕಾರ ಬಹಳ ದಿನ ಇರಲ್ಲ ಎಂದು ಅವರ ತಲೆಯಲ್ಲಿರಬಹುದು ಹೆಚ್‌ಡಿಕೆ ವ್ಯಂಗ್ಯ

ಡಿಕೆಶಿ ಸಿಂಗಾಪುರ ಆಪರೇಶನ್ ಬಾಂಬ್‌: ಸರ್ಕಾರ ಬಹಳ ದಿನ ಇರಲ್ಲ ಎಂದು ಅವರ ತಲೆಯಲ್ಲಿರಬಹುದು ಹೆಚ್‌ಡಿಕೆ ವ್ಯಂಗ್ಯ

Published : Aug 04, 2023, 12:13 PM ISTUpdated : Aug 04, 2023, 12:15 PM IST

ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಕುಳಿತು ಷಡ್ಯಂತ್ರ
ಡಿಕೆಶಿ ಹೇಳಿಕೆಗೆ ಎಚ್.ಡಿ ಕುಮಾರಸ್ವಾಮಿ ಕೌಂಟರ್
ಪೊಲೀಸ್ ಇಂಟಲಿಜೆನ್ಸ್ ಎಷ್ಟರಮಟ್ಟಿಗೆ ಕೆಲಸ ಮಾಡ್ತಿದೆ?

ಬೆಂಗಳೂರು: ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ(former CM H.D. Kumaraswamy) ಮರಳಿದ್ದಾರೆ. ಹೆಚ್‌ಡಿಕೆ ಕುಟುಂಬ ಸಮೇತ ಯುರೋಪ್‌ಗೆ ಪ್ರವಾಸಕ್ಕೆ(Europe tour) ಹೋಗಿದ್ದರು. ಏರ್ ಪೋರ್ಟ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹೆಚ್. ಡಿ .ಕುಮಾರಸ್ವಾಮಿ, ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ(Singapore) ಕುಳಿತು ಷಡ್ಯಂತ್ರ ಎಂಬ ಡಿಕೆಶಿ ಆರೋಪಕ್ಕೆ ಕೌಂಟರ್ ನೀಡಿದ್ದಾರೆ. ಪೊಲೀಸ್ ಇಂಟಲಿಜೆನ್ಸ್ ಎಷ್ಟರಮಟ್ಟಿಗೆ ಕೆಲಸ ಮಾಡ್ತಿದೆ?, ಕುಟುಂಬ ಸಮೇತ ಯುರೋಪ್‌ಗೆ ಹೋಗಿದ್ವಿ. ಆದ್ರೆ ಸರ್ಕಾರ ಕೆಡವಲು ಹೋಗಿದ್ದಾರೆ ಎಂದು ಹೇಳಿದ್ರು. ಜೆಡಿಎಸ್ 19 ಸ್ಥಾನ ಗೆದ್ರೂ ನಮ್ಮ ಭಯ ಎಷ್ಟಿದೆ ನೋಡಿ ಎಂದು ಕಿಡಿಕಾರಿದರು. ಕಾಂಗ್ರೆಸ್‌ನವರು (Congress) ಏಕೆ ಹೀಗೆ ಹೇಳ್ತಿದ್ದಾರೆ ಗೊತ್ತಿಲ್ಲ. ಈ ಸರ್ಕಾರ ಬಹಳ ದಿನ ಇರಲ್ಲ ಅಂದ್ಕೊಂಡಿರಬೇಕು. ನಮಗಿಂತ ಜಾಸ್ತಿ ಡಿಕೆಶಿ ಜೋತಿಷ್ಯ ನಂಬ್ತಾರೆ. ಹಲವಾರು ರೀತಿಯ ಕುತಂತ್ರಗಳನ್ನ ಮಾಡ್ತಾರೆ. ಕೃತಕ ಶಕ್ತಿಯನ್ನ ಚುನಾವಣೆಯಲ್ಲಿ ತುಂಬಿಕೊಂಡಿದ್ದಾರೆ. ಹಾಗಾಗಿ ಈ ರೀತಿ ಹೇಳಿರಬೇಕು ಎಂದು ಹೆಚ್‌ಡಿಕೆ ಗುಡುಗಿದ್ದಾರೆ.

ಇದನ್ನೂ ವೀಕ್ಷಿಸಿ:  ಕಲುಷಿತ ನೀರು ಸೇವಿಸಿ ದುರಂತ ಪ್ರಕರಣ: ವಿಷಕಾರಿ ಅಂಶ ಕಂಡು ಬಂದಿಲ್ಲ FSL ವರದಿ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more