ಡಿಕೆಶಿ ಸಿಂಗಾಪುರ ಆಪರೇಶನ್ ಬಾಂಬ್‌: ಸರ್ಕಾರ ಬಹಳ ದಿನ ಇರಲ್ಲ ಎಂದು ಅವರ ತಲೆಯಲ್ಲಿರಬಹುದು ಹೆಚ್‌ಡಿಕೆ ವ್ಯಂಗ್ಯ

ಡಿಕೆಶಿ ಸಿಂಗಾಪುರ ಆಪರೇಶನ್ ಬಾಂಬ್‌: ಸರ್ಕಾರ ಬಹಳ ದಿನ ಇರಲ್ಲ ಎಂದು ಅವರ ತಲೆಯಲ್ಲಿರಬಹುದು ಹೆಚ್‌ಡಿಕೆ ವ್ಯಂಗ್ಯ

Published : Aug 04, 2023, 12:13 PM ISTUpdated : Aug 04, 2023, 12:15 PM IST

ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಕುಳಿತು ಷಡ್ಯಂತ್ರ
ಡಿಕೆಶಿ ಹೇಳಿಕೆಗೆ ಎಚ್.ಡಿ ಕುಮಾರಸ್ವಾಮಿ ಕೌಂಟರ್
ಪೊಲೀಸ್ ಇಂಟಲಿಜೆನ್ಸ್ ಎಷ್ಟರಮಟ್ಟಿಗೆ ಕೆಲಸ ಮಾಡ್ತಿದೆ?

ಬೆಂಗಳೂರು: ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ(former CM H.D. Kumaraswamy) ಮರಳಿದ್ದಾರೆ. ಹೆಚ್‌ಡಿಕೆ ಕುಟುಂಬ ಸಮೇತ ಯುರೋಪ್‌ಗೆ ಪ್ರವಾಸಕ್ಕೆ(Europe tour) ಹೋಗಿದ್ದರು. ಏರ್ ಪೋರ್ಟ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹೆಚ್. ಡಿ .ಕುಮಾರಸ್ವಾಮಿ, ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ(Singapore) ಕುಳಿತು ಷಡ್ಯಂತ್ರ ಎಂಬ ಡಿಕೆಶಿ ಆರೋಪಕ್ಕೆ ಕೌಂಟರ್ ನೀಡಿದ್ದಾರೆ. ಪೊಲೀಸ್ ಇಂಟಲಿಜೆನ್ಸ್ ಎಷ್ಟರಮಟ್ಟಿಗೆ ಕೆಲಸ ಮಾಡ್ತಿದೆ?, ಕುಟುಂಬ ಸಮೇತ ಯುರೋಪ್‌ಗೆ ಹೋಗಿದ್ವಿ. ಆದ್ರೆ ಸರ್ಕಾರ ಕೆಡವಲು ಹೋಗಿದ್ದಾರೆ ಎಂದು ಹೇಳಿದ್ರು. ಜೆಡಿಎಸ್ 19 ಸ್ಥಾನ ಗೆದ್ರೂ ನಮ್ಮ ಭಯ ಎಷ್ಟಿದೆ ನೋಡಿ ಎಂದು ಕಿಡಿಕಾರಿದರು. ಕಾಂಗ್ರೆಸ್‌ನವರು (Congress) ಏಕೆ ಹೀಗೆ ಹೇಳ್ತಿದ್ದಾರೆ ಗೊತ್ತಿಲ್ಲ. ಈ ಸರ್ಕಾರ ಬಹಳ ದಿನ ಇರಲ್ಲ ಅಂದ್ಕೊಂಡಿರಬೇಕು. ನಮಗಿಂತ ಜಾಸ್ತಿ ಡಿಕೆಶಿ ಜೋತಿಷ್ಯ ನಂಬ್ತಾರೆ. ಹಲವಾರು ರೀತಿಯ ಕುತಂತ್ರಗಳನ್ನ ಮಾಡ್ತಾರೆ. ಕೃತಕ ಶಕ್ತಿಯನ್ನ ಚುನಾವಣೆಯಲ್ಲಿ ತುಂಬಿಕೊಂಡಿದ್ದಾರೆ. ಹಾಗಾಗಿ ಈ ರೀತಿ ಹೇಳಿರಬೇಕು ಎಂದು ಹೆಚ್‌ಡಿಕೆ ಗುಡುಗಿದ್ದಾರೆ.

ಇದನ್ನೂ ವೀಕ್ಷಿಸಿ:  ಕಲುಷಿತ ನೀರು ಸೇವಿಸಿ ದುರಂತ ಪ್ರಕರಣ: ವಿಷಕಾರಿ ಅಂಶ ಕಂಡು ಬಂದಿಲ್ಲ FSL ವರದಿ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more