ಅಬಕಾರಿ ಸಚಿವರಿಗೆ ಕೊಕ್ ಸಾಧ್ಯತೆ, ಎಚ್. ನಾಗೇಶ್ ಹೇಳೋದೇನು..?

ಅಬಕಾರಿ ಸಚಿವರಿಗೆ ಕೊಕ್ ಸಾಧ್ಯತೆ, ಎಚ್. ನಾಗೇಶ್ ಹೇಳೋದೇನು..?

Published : Jan 13, 2021, 11:55 AM IST

ಇಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ. 7 ಸಚಿವರಿಗೆ ಶಾಸಕ ಸ್ಥಾನ ಸಿಗಲಿದೆ ಎನ್ನಲಾಗಿದೆ. ಮುನಿರತ್ನ ಹಾಗೂ ಎಚ್ ನಾಗೇಶ್ ಭವಿಷ್ಯ ಅತಂತ್ರವಾಗಿದೆ. ಅಬಕಾರಿ ಸಚಿವ ಎಚ್ ನಾಗೇಶ್‌ರನ್ನು ಕೈ ಬಿಡಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ಎಚ್‌ ನಾಗೇಶ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಬೆಂಗಳೂರು (ಜ. 13): ಇಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ. 7 ಸಚಿವರಿಗೆ ಶಾಸಕ ಸ್ಥಾನ ಸಿಗಲಿದೆ ಎನ್ನಲಾಗಿದೆ. ಮುನಿರತ್ನ ಹಾಗೂ ಎಚ್ ನಾಗೇಶ್ ಭವಿಷ್ಯ ಅತಂತ್ರವಾಗಿದೆ. ಅಬಕಾರಿ ಸಚಿವ ಎಚ್ ನಾಗೇಶ್‌ರನ್ನು ಕೈ ಬಿಡಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ಎಚ್‌ ನಾಗೇಶ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

'ಸಿಎಂ ಜೊತೆ ನಾನು ಮಾತನಾಡಿದ್ದೇನೆ. ನನಗೆ ಇದುವರೆಗೂ ಯಾವುದೇ ಮಾಹಿತಿ ಬಂದಿಲ್ಲ. ಕಷ್ಟಕಾಲದಲ್ಲಿ ನಾನು ಸಿಎಂ ಬೆನ್ನಿಗೆ ನಿಂತಿದ್ದೇನೆ. ನನ್ನನ್ನು ಸಚಿವ ಸ್ಥಾನದಿಂದ ತೆಗೆಯುವುದಿಲ್ಲ. ನನಗೆ ಸಿಎಂ ಮೇಲೆ ವಿಶ್ವಾಸವಿದೆ.  ಅವರು ನನ್ನ ಸಹಾಯವನ್ನು ಜನ್ಮ ಜನ್ಮಾಂತರದವರೆಗೆ ಮರೆಯಬಾರದು' ಎಂದಿದ್ದಾರೆ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!