'ನಾನು ಕೊಚ್ಚೆಗುಂಡಿ ಆದ್ರೆ ವಿಶ್ವನಾಥ್‌ ಭಿಕ್ಷುಕ; ಕಡೆಗೆ ಭಿಕ್ಷುಕನನ್ನ ಎಲ್ಲಿಗೆ ಕಳಿಸ್ತಾರ್ರಿ'

'ನಾನು ಕೊಚ್ಚೆಗುಂಡಿ ಆದ್ರೆ ವಿಶ್ವನಾಥ್‌ ಭಿಕ್ಷುಕ; ಕಡೆಗೆ ಭಿಕ್ಷುಕನನ್ನ ಎಲ್ಲಿಗೆ ಕಳಿಸ್ತಾರ್ರಿ'

Published : Dec 02, 2020, 09:51 AM ISTUpdated : Dec 02, 2020, 09:55 AM IST

ಎಚ್. ವಿಶ್ವನಾಥ್‌ ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾ. ರಾ ಮಹೇಶ್, ಇದು ದೇವರು ಕೊಟ್ಟ ಶಿಕ್ಷೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ಸಾರಾ ಮಹೇಶ್ ಕೊಚ್ಚೆ ಗುಂಡಿ ಇದ್ದಂಗೆ. ಅವರ ಬಗ್ಗೆ ನಾನು ಮಾತಾಡಲ್ರಿ...ಎಂದು ವಿಶ್ವನಾಥ್ ಹೇಳಿದ್ದರು. 

ಬೆಂಗಳೂರು (ಡಿ. 02): ಚಾಮುಂಡಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಪ್ರಹಸನ ಮಾಡಿ, ಕಿತ್ತಾಡಿಕೊಂಡಿದ್ದ ಎಚ್. ವಿಶ್ವನಾಥ್ ಹಾಗೂ ಸಾ ರಾ ಮಹೇಶ್ ಇದೀಗ ಮತ್ತೆ ವಾಕ್ಸಮರ ಶುರು ಮಾಡಿದ್ದಾರೆ. 

ಎಚ್. ವಿಶ್ವನಾಥ್‌ ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾ. ರಾ ಮಹೇಶ್, ಇದು ದೇವರು ಕೊಟ್ಟ ಶಿಕ್ಷೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ಸಾರಾ ಮಹೇಶ್ ಕೊಚ್ಚೆ ಗುಂಡಿ ಇದ್ದಂಗೆ. ಅವರ ಬಗ್ಗೆ ನಾನು ಮಾತಾಡಲ್ರಿ...ಎಂದು ವಿಶ್ವನಾಥ್ ಹೇಳಿದ್ದರು. 

ಇನ್ನು ಮುಂದುವರೆದು ಸಾರಾ ಮಹೇಶ್,  ವಿಶ್ವನಾಥ್‌ ಭಿಕ್ಷುಕ. ಮೂಲೆಯಲ್ಲಿ ಕೂತಿದ್ದ ಅವರಿಗೆ ಅಧಿಕಾರದ ಭಿಕ್ಷೆ ಕೊಟ್ಟಿದ್ದು ಜೆಡಿಎಸ್‌.ನಂತರ ಹಣ ಕೊಡುವವರ ಬಳಿ ಹೋಗಿ ಭಿಕ್ಷೆ ಪಡೆದಿದ್ದಾರೆ. ಕರೆಯೋ ಹಸು ಕೊಟ್ಟು ಒದೆಯೋ ಕೋಣ ತಗೊಂಡ ಪರಿಸ್ಥಿತಿ ವಿಶ್ವನಾಥ್‌ರದ್ದ ಎಂದು ಲೇವಡಿ ಮಾಡಿದ್ದಾರೆ. 


 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್