'ನಾನು ಕೊಚ್ಚೆಗುಂಡಿ ಆದ್ರೆ ವಿಶ್ವನಾಥ್‌ ಭಿಕ್ಷುಕ; ಕಡೆಗೆ ಭಿಕ್ಷುಕನನ್ನ ಎಲ್ಲಿಗೆ ಕಳಿಸ್ತಾರ್ರಿ'

'ನಾನು ಕೊಚ್ಚೆಗುಂಡಿ ಆದ್ರೆ ವಿಶ್ವನಾಥ್‌ ಭಿಕ್ಷುಕ; ಕಡೆಗೆ ಭಿಕ್ಷುಕನನ್ನ ಎಲ್ಲಿಗೆ ಕಳಿಸ್ತಾರ್ರಿ'

Published : Dec 02, 2020, 09:51 AM ISTUpdated : Dec 02, 2020, 09:55 AM IST

ಎಚ್. ವಿಶ್ವನಾಥ್‌ ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾ. ರಾ ಮಹೇಶ್, ಇದು ದೇವರು ಕೊಟ್ಟ ಶಿಕ್ಷೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ಸಾರಾ ಮಹೇಶ್ ಕೊಚ್ಚೆ ಗುಂಡಿ ಇದ್ದಂಗೆ. ಅವರ ಬಗ್ಗೆ ನಾನು ಮಾತಾಡಲ್ರಿ...ಎಂದು ವಿಶ್ವನಾಥ್ ಹೇಳಿದ್ದರು. 

ಬೆಂಗಳೂರು (ಡಿ. 02): ಚಾಮುಂಡಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಪ್ರಹಸನ ಮಾಡಿ, ಕಿತ್ತಾಡಿಕೊಂಡಿದ್ದ ಎಚ್. ವಿಶ್ವನಾಥ್ ಹಾಗೂ ಸಾ ರಾ ಮಹೇಶ್ ಇದೀಗ ಮತ್ತೆ ವಾಕ್ಸಮರ ಶುರು ಮಾಡಿದ್ದಾರೆ. 

ಎಚ್. ವಿಶ್ವನಾಥ್‌ ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾ. ರಾ ಮಹೇಶ್, ಇದು ದೇವರು ಕೊಟ್ಟ ಶಿಕ್ಷೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ಸಾರಾ ಮಹೇಶ್ ಕೊಚ್ಚೆ ಗುಂಡಿ ಇದ್ದಂಗೆ. ಅವರ ಬಗ್ಗೆ ನಾನು ಮಾತಾಡಲ್ರಿ...ಎಂದು ವಿಶ್ವನಾಥ್ ಹೇಳಿದ್ದರು. 

ಇನ್ನು ಮುಂದುವರೆದು ಸಾರಾ ಮಹೇಶ್,  ವಿಶ್ವನಾಥ್‌ ಭಿಕ್ಷುಕ. ಮೂಲೆಯಲ್ಲಿ ಕೂತಿದ್ದ ಅವರಿಗೆ ಅಧಿಕಾರದ ಭಿಕ್ಷೆ ಕೊಟ್ಟಿದ್ದು ಜೆಡಿಎಸ್‌.ನಂತರ ಹಣ ಕೊಡುವವರ ಬಳಿ ಹೋಗಿ ಭಿಕ್ಷೆ ಪಡೆದಿದ್ದಾರೆ. ಕರೆಯೋ ಹಸು ಕೊಟ್ಟು ಒದೆಯೋ ಕೋಣ ತಗೊಂಡ ಪರಿಸ್ಥಿತಿ ವಿಶ್ವನಾಥ್‌ರದ್ದ ಎಂದು ಲೇವಡಿ ಮಾಡಿದ್ದಾರೆ. 


 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!