'ನಾನು ಕೊಚ್ಚೆಗುಂಡಿ ಆದ್ರೆ ವಿಶ್ವನಾಥ್‌ ಭಿಕ್ಷುಕ; ಕಡೆಗೆ ಭಿಕ್ಷುಕನನ್ನ ಎಲ್ಲಿಗೆ ಕಳಿಸ್ತಾರ್ರಿ'

'ನಾನು ಕೊಚ್ಚೆಗುಂಡಿ ಆದ್ರೆ ವಿಶ್ವನಾಥ್‌ ಭಿಕ್ಷುಕ; ಕಡೆಗೆ ಭಿಕ್ಷುಕನನ್ನ ಎಲ್ಲಿಗೆ ಕಳಿಸ್ತಾರ್ರಿ'

Published : Dec 02, 2020, 09:51 AM ISTUpdated : Dec 02, 2020, 09:55 AM IST

ಎಚ್. ವಿಶ್ವನಾಥ್‌ ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾ. ರಾ ಮಹೇಶ್, ಇದು ದೇವರು ಕೊಟ್ಟ ಶಿಕ್ಷೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ಸಾರಾ ಮಹೇಶ್ ಕೊಚ್ಚೆ ಗುಂಡಿ ಇದ್ದಂಗೆ. ಅವರ ಬಗ್ಗೆ ನಾನು ಮಾತಾಡಲ್ರಿ...ಎಂದು ವಿಶ್ವನಾಥ್ ಹೇಳಿದ್ದರು. 

ಬೆಂಗಳೂರು (ಡಿ. 02): ಚಾಮುಂಡಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಪ್ರಹಸನ ಮಾಡಿ, ಕಿತ್ತಾಡಿಕೊಂಡಿದ್ದ ಎಚ್. ವಿಶ್ವನಾಥ್ ಹಾಗೂ ಸಾ ರಾ ಮಹೇಶ್ ಇದೀಗ ಮತ್ತೆ ವಾಕ್ಸಮರ ಶುರು ಮಾಡಿದ್ದಾರೆ. 

ಎಚ್. ವಿಶ್ವನಾಥ್‌ ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾ. ರಾ ಮಹೇಶ್, ಇದು ದೇವರು ಕೊಟ್ಟ ಶಿಕ್ಷೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ಸಾರಾ ಮಹೇಶ್ ಕೊಚ್ಚೆ ಗುಂಡಿ ಇದ್ದಂಗೆ. ಅವರ ಬಗ್ಗೆ ನಾನು ಮಾತಾಡಲ್ರಿ...ಎಂದು ವಿಶ್ವನಾಥ್ ಹೇಳಿದ್ದರು. 

ಇನ್ನು ಮುಂದುವರೆದು ಸಾರಾ ಮಹೇಶ್,  ವಿಶ್ವನಾಥ್‌ ಭಿಕ್ಷುಕ. ಮೂಲೆಯಲ್ಲಿ ಕೂತಿದ್ದ ಅವರಿಗೆ ಅಧಿಕಾರದ ಭಿಕ್ಷೆ ಕೊಟ್ಟಿದ್ದು ಜೆಡಿಎಸ್‌.ನಂತರ ಹಣ ಕೊಡುವವರ ಬಳಿ ಹೋಗಿ ಭಿಕ್ಷೆ ಪಡೆದಿದ್ದಾರೆ. ಕರೆಯೋ ಹಸು ಕೊಟ್ಟು ಒದೆಯೋ ಕೋಣ ತಗೊಂಡ ಪರಿಸ್ಥಿತಿ ವಿಶ್ವನಾಥ್‌ರದ್ದ ಎಂದು ಲೇವಡಿ ಮಾಡಿದ್ದಾರೆ. 


 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!