'ನಾನು ಕೊಚ್ಚೆಗುಂಡಿ ಆದ್ರೆ ವಿಶ್ವನಾಥ್‌ ಭಿಕ್ಷುಕ; ಕಡೆಗೆ ಭಿಕ್ಷುಕನನ್ನ ಎಲ್ಲಿಗೆ ಕಳಿಸ್ತಾರ್ರಿ'

'ನಾನು ಕೊಚ್ಚೆಗುಂಡಿ ಆದ್ರೆ ವಿಶ್ವನಾಥ್‌ ಭಿಕ್ಷುಕ; ಕಡೆಗೆ ಭಿಕ್ಷುಕನನ್ನ ಎಲ್ಲಿಗೆ ಕಳಿಸ್ತಾರ್ರಿ'

Published : Dec 02, 2020, 09:51 AM ISTUpdated : Dec 02, 2020, 09:55 AM IST

ಎಚ್. ವಿಶ್ವನಾಥ್‌ ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾ. ರಾ ಮಹೇಶ್, ಇದು ದೇವರು ಕೊಟ್ಟ ಶಿಕ್ಷೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ಸಾರಾ ಮಹೇಶ್ ಕೊಚ್ಚೆ ಗುಂಡಿ ಇದ್ದಂಗೆ. ಅವರ ಬಗ್ಗೆ ನಾನು ಮಾತಾಡಲ್ರಿ...ಎಂದು ವಿಶ್ವನಾಥ್ ಹೇಳಿದ್ದರು. 

ಬೆಂಗಳೂರು (ಡಿ. 02): ಚಾಮುಂಡಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಪ್ರಹಸನ ಮಾಡಿ, ಕಿತ್ತಾಡಿಕೊಂಡಿದ್ದ ಎಚ್. ವಿಶ್ವನಾಥ್ ಹಾಗೂ ಸಾ ರಾ ಮಹೇಶ್ ಇದೀಗ ಮತ್ತೆ ವಾಕ್ಸಮರ ಶುರು ಮಾಡಿದ್ದಾರೆ. 

ಎಚ್. ವಿಶ್ವನಾಥ್‌ ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾ. ರಾ ಮಹೇಶ್, ಇದು ದೇವರು ಕೊಟ್ಟ ಶಿಕ್ಷೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ಸಾರಾ ಮಹೇಶ್ ಕೊಚ್ಚೆ ಗುಂಡಿ ಇದ್ದಂಗೆ. ಅವರ ಬಗ್ಗೆ ನಾನು ಮಾತಾಡಲ್ರಿ...ಎಂದು ವಿಶ್ವನಾಥ್ ಹೇಳಿದ್ದರು. 

ಇನ್ನು ಮುಂದುವರೆದು ಸಾರಾ ಮಹೇಶ್,  ವಿಶ್ವನಾಥ್‌ ಭಿಕ್ಷುಕ. ಮೂಲೆಯಲ್ಲಿ ಕೂತಿದ್ದ ಅವರಿಗೆ ಅಧಿಕಾರದ ಭಿಕ್ಷೆ ಕೊಟ್ಟಿದ್ದು ಜೆಡಿಎಸ್‌.ನಂತರ ಹಣ ಕೊಡುವವರ ಬಳಿ ಹೋಗಿ ಭಿಕ್ಷೆ ಪಡೆದಿದ್ದಾರೆ. ಕರೆಯೋ ಹಸು ಕೊಟ್ಟು ಒದೆಯೋ ಕೋಣ ತಗೊಂಡ ಪರಿಸ್ಥಿತಿ ವಿಶ್ವನಾಥ್‌ರದ್ದ ಎಂದು ಲೇವಡಿ ಮಾಡಿದ್ದಾರೆ. 


 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!