'ನಾನು ಕೊಚ್ಚೆಗುಂಡಿ ಆದ್ರೆ ವಿಶ್ವನಾಥ್‌ ಭಿಕ್ಷುಕ; ಕಡೆಗೆ ಭಿಕ್ಷುಕನನ್ನ ಎಲ್ಲಿಗೆ ಕಳಿಸ್ತಾರ್ರಿ'

'ನಾನು ಕೊಚ್ಚೆಗುಂಡಿ ಆದ್ರೆ ವಿಶ್ವನಾಥ್‌ ಭಿಕ್ಷುಕ; ಕಡೆಗೆ ಭಿಕ್ಷುಕನನ್ನ ಎಲ್ಲಿಗೆ ಕಳಿಸ್ತಾರ್ರಿ'

Published : Dec 02, 2020, 09:51 AM ISTUpdated : Dec 02, 2020, 09:55 AM IST

ಎಚ್. ವಿಶ್ವನಾಥ್‌ ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾ. ರಾ ಮಹೇಶ್, ಇದು ದೇವರು ಕೊಟ್ಟ ಶಿಕ್ಷೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ಸಾರಾ ಮಹೇಶ್ ಕೊಚ್ಚೆ ಗುಂಡಿ ಇದ್ದಂಗೆ. ಅವರ ಬಗ್ಗೆ ನಾನು ಮಾತಾಡಲ್ರಿ...ಎಂದು ವಿಶ್ವನಾಥ್ ಹೇಳಿದ್ದರು. 

ಬೆಂಗಳೂರು (ಡಿ. 02): ಚಾಮುಂಡಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಪ್ರಹಸನ ಮಾಡಿ, ಕಿತ್ತಾಡಿಕೊಂಡಿದ್ದ ಎಚ್. ವಿಶ್ವನಾಥ್ ಹಾಗೂ ಸಾ ರಾ ಮಹೇಶ್ ಇದೀಗ ಮತ್ತೆ ವಾಕ್ಸಮರ ಶುರು ಮಾಡಿದ್ದಾರೆ. 

ಎಚ್. ವಿಶ್ವನಾಥ್‌ ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಾ. ರಾ ಮಹೇಶ್, ಇದು ದೇವರು ಕೊಟ್ಟ ಶಿಕ್ಷೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ, ಸಾರಾ ಮಹೇಶ್ ಕೊಚ್ಚೆ ಗುಂಡಿ ಇದ್ದಂಗೆ. ಅವರ ಬಗ್ಗೆ ನಾನು ಮಾತಾಡಲ್ರಿ...ಎಂದು ವಿಶ್ವನಾಥ್ ಹೇಳಿದ್ದರು. 

ಇನ್ನು ಮುಂದುವರೆದು ಸಾರಾ ಮಹೇಶ್,  ವಿಶ್ವನಾಥ್‌ ಭಿಕ್ಷುಕ. ಮೂಲೆಯಲ್ಲಿ ಕೂತಿದ್ದ ಅವರಿಗೆ ಅಧಿಕಾರದ ಭಿಕ್ಷೆ ಕೊಟ್ಟಿದ್ದು ಜೆಡಿಎಸ್‌.ನಂತರ ಹಣ ಕೊಡುವವರ ಬಳಿ ಹೋಗಿ ಭಿಕ್ಷೆ ಪಡೆದಿದ್ದಾರೆ. ಕರೆಯೋ ಹಸು ಕೊಟ್ಟು ಒದೆಯೋ ಕೋಣ ತಗೊಂಡ ಪರಿಸ್ಥಿತಿ ವಿಶ್ವನಾಥ್‌ರದ್ದ ಎಂದು ಲೇವಡಿ ಮಾಡಿದ್ದಾರೆ. 


 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!