ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಳ್ಳಿಹಕ್ಕಿಗೆ ನಿರಾಸೆ: ಸುಪ್ರೀಂಗೆ ಹೋಗ್ತಾರಾ ವಿಶ್ವನಾಥ್?

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಳ್ಳಿಹಕ್ಕಿಗೆ ನಿರಾಸೆ: ಸುಪ್ರೀಂಗೆ ಹೋಗ್ತಾರಾ ವಿಶ್ವನಾಥ್?

Suvarna News   | Asianet News
Published : Dec 01, 2020, 11:06 AM IST

ಬಿಎಸ್‌ವೈ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯಬೇಕೆಂಬ ವಿಧಾನಪರಿಷತ್ ಸದಸ್ಯ ಎಚ್‌ ವಿಶ್ವನಾಥ್‌ಗೆ ನಿರಾಸೆಯಾಗಿದೆ. 2021 ರ ವರೆಗೆ ಸಚಿವರಾಗುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ತೀರ್ಪನ್ನು ಎಚ್. ವಿಶ್ವನಾಥ್ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತಾರಾ? ಕಾದು ನೋಡಬೇಕಿದೆ. 

ಬೆಂಗಳೂರು (ಡಿ. 01): ಬಿಎಸ್‌ವೈ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯಬೇಕೆಂಬ ವಿಧಾನಪರಿಷತ್ ಸದಸ್ಯ ಎಚ್‌ ವಿಶ್ವನಾಥ್‌ಗೆ ನಿರಾಸೆಯಾಗಿದೆ. 2021 ರ ವರೆಗೆ ಸಚಿವರಾಗುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ತೀರ್ಪನ್ನು ಎಚ್. ವಿಶ್ವನಾಥ್ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತಾರಾ? ಕಾದು ನೋಡಬೇಕಿದೆ. 

 ಶಾಸಕ ಸ್ಥಾನದಿಂದ ಅನರ್ಹಗೊಂಡು ಉಪಚುನಾವಣೆಯಲ್ಲಿ ಮರು ಆಯ್ಕೆಯಾಗದ ಕಾರಣ ಸಚಿವ ಸ್ಥಾನ ಪಡೆಯಲು ವಿಶ್ವನಾಥ್ ಅನರ್ಹರಾಗಿದ್ದಾರೆ. ಯಾವುದೇ ಪಕ್ಷಕ್ಕೆ ಸೇರಿದ ವಿಧಾನಸಭೆ / ವಿಧಾನ ಪರಿಷತ್ ಸದಸ್ಯ ಶಾಸಕ ಸ್ಥಾನದಿಂದ ಅನರ್ಹಗೊಂಡರೆ ಮರು ಆಯ್ಕೆಯಾಗುವವರೆಗೆ  ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬಾರದು ಎಂದು ಸಂವಿಧಾನದ ಪರಿಚ್ಛೇಧ 164 (1 ಬಿ) ಹಾಗೂ 361 (ಬಿ) ಹೇಳುತ್ತದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?