Nov 21, 2020, 8:36 AM IST
ಬೆಂಗಳೂರು (ನ.21): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳು ಜೋರಾಗಿದೆ. ಸಚಿವ ಸ್ಥಾನಾಕಾಂಕ್ಷಿಗಳ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, ಮೂಲ ಬಿಜೆಪಿಗರು ಹಾಗೂ ವಲಸಿಗರು ಮಾತುಗಳು ಕೇಳಿ ಬಂದಿದೆ.
ಶಿರಾ, ಆರ್ಆರ್ ನಗರ ಉಪ ಚುನಾವಣೆಗಾದ ಖರ್ಚೆಷ್ಟು?
ಈ ವಿಚಾರವಾಗಿ ಕೇಂದ್ರ ಸಚಿವ ಸದಾನಂದ ಗೌಡಗೆ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ತಿರುಗೇಟು ನೀಡಿದ್ದಾರೆ.