ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

Suvarna News   | Asianet News
Published : Nov 26, 2020, 03:46 PM IST

ರಾಜಕೀಯ ಮ್ಯಾಥಮಿಟಿಕ್ಸ್‌ನಲ್ಲಿ 51 ದೊಡ್ಡದು, 41  ಅಲ್ಲ| ನಾವು ಗೆದ್ದಿದ್ದಕ್ಕೆ ಸರ್ಕಾರ ಬಂದಿದ್ದು ಅಂತ ಹೇಳಿದ್ದ ರೇಣುಕಾಚಾರ್ಯ| 51 ಆದ ಮೇಲೆ ಈ ಬಿಜೆಪಿ ಸರ್ಕಾರ ಬಂದಿದ್ದು, 104 ಮಂದಿ ಇದ್ದಾಗ ಯಾಕೆ ಸರ್ಕಾರ ಮಾಡ್ಲಿಲ್ಲ ಎಂದ ವಿಶ್ವನಾಥ್‌| 

ಬೆಂಗಳೂರು(ನ.26):  ಲೆಕ್ಕದ ಮೂಲಕ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ಅವರು ತಿವಿದಿದ್ದಾರೆ. ರಾಜಕೀಯ ಮ್ಯಾಥಮಿಟಿಕ್ಸ್‌ನಲ್ಲಿ 51 ದೊಡ್ಡದು, 41  ಅಲ್ಲ, ನಾವು ಗೆದ್ದಿದ್ದಕ್ಕೆ ಸರ್ಕಾರ ಬಂದಿದ್ದು ಅಂತ ರೇಣುಕಾಚಾರ್ಯ ಹೇಳಿದ್ದರು.

ಗೋಕರ್ಣ ಕೋಟಿತೀರ್ಥ ಪುಷ್ಕರಣಿಗೆ ಕೊನೆಗೂ ಸಿಕ್ತು ಸ್ವಚ್ಛತಾ ಭಾಗ್ಯ; ಇದು ಬಿಗ್ 3 ಇಂಪ್ಯಾಕ್ಟ್!

51 ಆದ ಮೇಲೆ ಈ ಬಿಜೆಪಿ ಸರ್ಕಾರ ಬಂದಿದ್ದು, 104 ಮಂದಿ ಇದ್ದಾಗ ಯಾಕೆ ಸರ್ಕಾರ ಮಾಡ್ಲಿಲ್ಲ ಅಂತ ರೇಣುಕಾಚಾರ್ಯ ಅವರಿಗೆ ವಿಶ್ವನಾಥ್‌ ಟಾಂಗ್‌ ಕೊಟ್ಟಿದ್ದಾರೆ. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?