ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

Suvarna News   | Asianet News
Published : Nov 26, 2020, 03:46 PM IST

ರಾಜಕೀಯ ಮ್ಯಾಥಮಿಟಿಕ್ಸ್‌ನಲ್ಲಿ 51 ದೊಡ್ಡದು, 41  ಅಲ್ಲ| ನಾವು ಗೆದ್ದಿದ್ದಕ್ಕೆ ಸರ್ಕಾರ ಬಂದಿದ್ದು ಅಂತ ಹೇಳಿದ್ದ ರೇಣುಕಾಚಾರ್ಯ| 51 ಆದ ಮೇಲೆ ಈ ಬಿಜೆಪಿ ಸರ್ಕಾರ ಬಂದಿದ್ದು, 104 ಮಂದಿ ಇದ್ದಾಗ ಯಾಕೆ ಸರ್ಕಾರ ಮಾಡ್ಲಿಲ್ಲ ಎಂದ ವಿಶ್ವನಾಥ್‌| 

ಬೆಂಗಳೂರು(ನ.26):  ಲೆಕ್ಕದ ಮೂಲಕ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ಅವರು ತಿವಿದಿದ್ದಾರೆ. ರಾಜಕೀಯ ಮ್ಯಾಥಮಿಟಿಕ್ಸ್‌ನಲ್ಲಿ 51 ದೊಡ್ಡದು, 41  ಅಲ್ಲ, ನಾವು ಗೆದ್ದಿದ್ದಕ್ಕೆ ಸರ್ಕಾರ ಬಂದಿದ್ದು ಅಂತ ರೇಣುಕಾಚಾರ್ಯ ಹೇಳಿದ್ದರು.

ಗೋಕರ್ಣ ಕೋಟಿತೀರ್ಥ ಪುಷ್ಕರಣಿಗೆ ಕೊನೆಗೂ ಸಿಕ್ತು ಸ್ವಚ್ಛತಾ ಭಾಗ್ಯ; ಇದು ಬಿಗ್ 3 ಇಂಪ್ಯಾಕ್ಟ್!

51 ಆದ ಮೇಲೆ ಈ ಬಿಜೆಪಿ ಸರ್ಕಾರ ಬಂದಿದ್ದು, 104 ಮಂದಿ ಇದ್ದಾಗ ಯಾಕೆ ಸರ್ಕಾರ ಮಾಡ್ಲಿಲ್ಲ ಅಂತ ರೇಣುಕಾಚಾರ್ಯ ಅವರಿಗೆ ವಿಶ್ವನಾಥ್‌ ಟಾಂಗ್‌ ಕೊಟ್ಟಿದ್ದಾರೆ. 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?