ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

Suvarna News   | Asianet News
Published : Nov 26, 2020, 03:46 PM IST

ರಾಜಕೀಯ ಮ್ಯಾಥಮಿಟಿಕ್ಸ್‌ನಲ್ಲಿ 51 ದೊಡ್ಡದು, 41  ಅಲ್ಲ| ನಾವು ಗೆದ್ದಿದ್ದಕ್ಕೆ ಸರ್ಕಾರ ಬಂದಿದ್ದು ಅಂತ ಹೇಳಿದ್ದ ರೇಣುಕಾಚಾರ್ಯ| 51 ಆದ ಮೇಲೆ ಈ ಬಿಜೆಪಿ ಸರ್ಕಾರ ಬಂದಿದ್ದು, 104 ಮಂದಿ ಇದ್ದಾಗ ಯಾಕೆ ಸರ್ಕಾರ ಮಾಡ್ಲಿಲ್ಲ ಎಂದ ವಿಶ್ವನಾಥ್‌| 

ಬೆಂಗಳೂರು(ನ.26):  ಲೆಕ್ಕದ ಮೂಲಕ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ಅವರು ತಿವಿದಿದ್ದಾರೆ. ರಾಜಕೀಯ ಮ್ಯಾಥಮಿಟಿಕ್ಸ್‌ನಲ್ಲಿ 51 ದೊಡ್ಡದು, 41  ಅಲ್ಲ, ನಾವು ಗೆದ್ದಿದ್ದಕ್ಕೆ ಸರ್ಕಾರ ಬಂದಿದ್ದು ಅಂತ ರೇಣುಕಾಚಾರ್ಯ ಹೇಳಿದ್ದರು.

ಗೋಕರ್ಣ ಕೋಟಿತೀರ್ಥ ಪುಷ್ಕರಣಿಗೆ ಕೊನೆಗೂ ಸಿಕ್ತು ಸ್ವಚ್ಛತಾ ಭಾಗ್ಯ; ಇದು ಬಿಗ್ 3 ಇಂಪ್ಯಾಕ್ಟ್!

51 ಆದ ಮೇಲೆ ಈ ಬಿಜೆಪಿ ಸರ್ಕಾರ ಬಂದಿದ್ದು, 104 ಮಂದಿ ಇದ್ದಾಗ ಯಾಕೆ ಸರ್ಕಾರ ಮಾಡ್ಲಿಲ್ಲ ಅಂತ ರೇಣುಕಾಚಾರ್ಯ ಅವರಿಗೆ ವಿಶ್ವನಾಥ್‌ ಟಾಂಗ್‌ ಕೊಟ್ಟಿದ್ದಾರೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!