ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

Suvarna News   | Asianet News
Published : Nov 26, 2020, 03:46 PM IST

ರಾಜಕೀಯ ಮ್ಯಾಥಮಿಟಿಕ್ಸ್‌ನಲ್ಲಿ 51 ದೊಡ್ಡದು, 41  ಅಲ್ಲ| ನಾವು ಗೆದ್ದಿದ್ದಕ್ಕೆ ಸರ್ಕಾರ ಬಂದಿದ್ದು ಅಂತ ಹೇಳಿದ್ದ ರೇಣುಕಾಚಾರ್ಯ| 51 ಆದ ಮೇಲೆ ಈ ಬಿಜೆಪಿ ಸರ್ಕಾರ ಬಂದಿದ್ದು, 104 ಮಂದಿ ಇದ್ದಾಗ ಯಾಕೆ ಸರ್ಕಾರ ಮಾಡ್ಲಿಲ್ಲ ಎಂದ ವಿಶ್ವನಾಥ್‌| 

ಬೆಂಗಳೂರು(ನ.26):  ಲೆಕ್ಕದ ಮೂಲಕ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ಅವರು ತಿವಿದಿದ್ದಾರೆ. ರಾಜಕೀಯ ಮ್ಯಾಥಮಿಟಿಕ್ಸ್‌ನಲ್ಲಿ 51 ದೊಡ್ಡದು, 41  ಅಲ್ಲ, ನಾವು ಗೆದ್ದಿದ್ದಕ್ಕೆ ಸರ್ಕಾರ ಬಂದಿದ್ದು ಅಂತ ರೇಣುಕಾಚಾರ್ಯ ಹೇಳಿದ್ದರು.

ಗೋಕರ್ಣ ಕೋಟಿತೀರ್ಥ ಪುಷ್ಕರಣಿಗೆ ಕೊನೆಗೂ ಸಿಕ್ತು ಸ್ವಚ್ಛತಾ ಭಾಗ್ಯ; ಇದು ಬಿಗ್ 3 ಇಂಪ್ಯಾಕ್ಟ್!

51 ಆದ ಮೇಲೆ ಈ ಬಿಜೆಪಿ ಸರ್ಕಾರ ಬಂದಿದ್ದು, 104 ಮಂದಿ ಇದ್ದಾಗ ಯಾಕೆ ಸರ್ಕಾರ ಮಾಡ್ಲಿಲ್ಲ ಅಂತ ರೇಣುಕಾಚಾರ್ಯ ಅವರಿಗೆ ವಿಶ್ವನಾಥ್‌ ಟಾಂಗ್‌ ಕೊಟ್ಟಿದ್ದಾರೆ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?