ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

Suvarna News   | Asianet News
Published : Nov 26, 2020, 03:46 PM IST

ರಾಜಕೀಯ ಮ್ಯಾಥಮಿಟಿಕ್ಸ್‌ನಲ್ಲಿ 51 ದೊಡ್ಡದು, 41  ಅಲ್ಲ| ನಾವು ಗೆದ್ದಿದ್ದಕ್ಕೆ ಸರ್ಕಾರ ಬಂದಿದ್ದು ಅಂತ ಹೇಳಿದ್ದ ರೇಣುಕಾಚಾರ್ಯ| 51 ಆದ ಮೇಲೆ ಈ ಬಿಜೆಪಿ ಸರ್ಕಾರ ಬಂದಿದ್ದು, 104 ಮಂದಿ ಇದ್ದಾಗ ಯಾಕೆ ಸರ್ಕಾರ ಮಾಡ್ಲಿಲ್ಲ ಎಂದ ವಿಶ್ವನಾಥ್‌| 

ಬೆಂಗಳೂರು(ನ.26):  ಲೆಕ್ಕದ ಮೂಲಕ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ಅವರು ತಿವಿದಿದ್ದಾರೆ. ರಾಜಕೀಯ ಮ್ಯಾಥಮಿಟಿಕ್ಸ್‌ನಲ್ಲಿ 51 ದೊಡ್ಡದು, 41  ಅಲ್ಲ, ನಾವು ಗೆದ್ದಿದ್ದಕ್ಕೆ ಸರ್ಕಾರ ಬಂದಿದ್ದು ಅಂತ ರೇಣುಕಾಚಾರ್ಯ ಹೇಳಿದ್ದರು.

ಗೋಕರ್ಣ ಕೋಟಿತೀರ್ಥ ಪುಷ್ಕರಣಿಗೆ ಕೊನೆಗೂ ಸಿಕ್ತು ಸ್ವಚ್ಛತಾ ಭಾಗ್ಯ; ಇದು ಬಿಗ್ 3 ಇಂಪ್ಯಾಕ್ಟ್!

51 ಆದ ಮೇಲೆ ಈ ಬಿಜೆಪಿ ಸರ್ಕಾರ ಬಂದಿದ್ದು, 104 ಮಂದಿ ಇದ್ದಾಗ ಯಾಕೆ ಸರ್ಕಾರ ಮಾಡ್ಲಿಲ್ಲ ಅಂತ ರೇಣುಕಾಚಾರ್ಯ ಅವರಿಗೆ ವಿಶ್ವನಾಥ್‌ ಟಾಂಗ್‌ ಕೊಟ್ಟಿದ್ದಾರೆ. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!