ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

Suvarna News   | Asianet News
Published : Nov 26, 2020, 03:46 PM IST

ರಾಜಕೀಯ ಮ್ಯಾಥಮಿಟಿಕ್ಸ್‌ನಲ್ಲಿ 51 ದೊಡ್ಡದು, 41  ಅಲ್ಲ| ನಾವು ಗೆದ್ದಿದ್ದಕ್ಕೆ ಸರ್ಕಾರ ಬಂದಿದ್ದು ಅಂತ ಹೇಳಿದ್ದ ರೇಣುಕಾಚಾರ್ಯ| 51 ಆದ ಮೇಲೆ ಈ ಬಿಜೆಪಿ ಸರ್ಕಾರ ಬಂದಿದ್ದು, 104 ಮಂದಿ ಇದ್ದಾಗ ಯಾಕೆ ಸರ್ಕಾರ ಮಾಡ್ಲಿಲ್ಲ ಎಂದ ವಿಶ್ವನಾಥ್‌| 

ಬೆಂಗಳೂರು(ನ.26):  ಲೆಕ್ಕದ ಮೂಲಕ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ಅವರು ತಿವಿದಿದ್ದಾರೆ. ರಾಜಕೀಯ ಮ್ಯಾಥಮಿಟಿಕ್ಸ್‌ನಲ್ಲಿ 51 ದೊಡ್ಡದು, 41  ಅಲ್ಲ, ನಾವು ಗೆದ್ದಿದ್ದಕ್ಕೆ ಸರ್ಕಾರ ಬಂದಿದ್ದು ಅಂತ ರೇಣುಕಾಚಾರ್ಯ ಹೇಳಿದ್ದರು.

ಗೋಕರ್ಣ ಕೋಟಿತೀರ್ಥ ಪುಷ್ಕರಣಿಗೆ ಕೊನೆಗೂ ಸಿಕ್ತು ಸ್ವಚ್ಛತಾ ಭಾಗ್ಯ; ಇದು ಬಿಗ್ 3 ಇಂಪ್ಯಾಕ್ಟ್!

51 ಆದ ಮೇಲೆ ಈ ಬಿಜೆಪಿ ಸರ್ಕಾರ ಬಂದಿದ್ದು, 104 ಮಂದಿ ಇದ್ದಾಗ ಯಾಕೆ ಸರ್ಕಾರ ಮಾಡ್ಲಿಲ್ಲ ಅಂತ ರೇಣುಕಾಚಾರ್ಯ ಅವರಿಗೆ ವಿಶ್ವನಾಥ್‌ ಟಾಂಗ್‌ ಕೊಟ್ಟಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!