ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

Suvarna News   | Asianet News
Published : Feb 13, 2021, 05:33 PM ISTUpdated : Feb 13, 2021, 05:37 PM IST

ಕುರುಬರ ST ಹೋರಾಟಕ್ಕೆ RSS ಬೆಂಬಲ ನೀಡಿದೆ ಎನ್ನುವ ಸಿದ್ದರಾಮಯ್ಯ ಆರೋಪಕ್ಕೆ ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. 'ಈ ದೇಶದಲ್ಲಿ RSS ಬ್ಯಾನ್ ಆಗಿದೆಯಾ.? ಬ್ಯಾನ್ ಆಗಿದ್ರೆ ಆಗ ಹೇಳಿ. ಒಂದು ವೇಳೆ ಹೋರಾಟಕ್ಕೆ ಬೆಂಬಲ ನೀಡಿದ್ರೆ ಅದರಲ್ಲಿ ತಪ್ಪೇನಿಲ್ಲ' ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಫೆ. 13): ರಾಜ್ಯದಲ್ಲಿ ಮೀಸಲಾತಿ ಹೋರಾಟ  ಸಿಎಂಗೆ ಸವಾಲಾಗಿದೆ.  ಒಂದು ಸಮುದಾಯದ ಬೇಡಿಕೆ ಈಡೇರಿಸಿದರೆ, ಇನ್ನೊಂದು ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಟೆನ್ಷನ್‌ನಲ್ಲಿದ್ದಾರೆ. ಸ್ವಾಮೀಜಿಗಳ ನೇತೃತ್ವದಲ್ಲಿ ಮೀಸಲಾತಿ ಹೋರಾಟ ಸರಿಯಲ್ಲ. ಸ್ವಾಮೀಜಿಗಳಿಗೆ ಹೋರಾಟದ ನೇತೃತ್ವ ನೀಡುವುದು ಒಳ್ಳೆಯದಲ್ಲ ಎಂದು ಬಿಜೆಪಿ ಎಂಎಲ್‌ಸಿ ವಿಶ್ವನಾಥ್ ಹೇಳಿದ್ದಾರೆ. 

ಇನ್ನು ಕುರುಬರ ST ಹೋರಾಟಕ್ಕೆ RSS ಬೆಂಬಲ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ. ಈ ದೇಶದಲ್ಲಿ RSS ಬ್ಯಾನ್ ಆಗಿದೆಯಾ.? ಬ್ಯಾನ್ ಆಗಿದ್ರೆ ಆಗ ಹೇಳಿ. ಒಂದು ವೇಳೆ ಹೋರಾಟಕ್ಕೆ ಬೆಂಬಲ ನೀಡಿದ್ರೆ ಅದರಲ್ಲಿ ತಪ್ಪೇನಿಲ್ಲ. RSS ಬೆಂಬಲ ನೀಡಿದೆ ಎನ್ನುವುದರಲ್ಲಿ ಸಾಕ್ಷಿಯೇನಿದೆ.? ಸಿದ್ದರಾಮಯ್ಯ ಹೇಳಿಕೆಯಲ್ಲಿ ಹುರುಳಿಲ್ಲರೀ ಎಂದು ವಿಶ್ವನಾಥ್, ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?