ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

Suvarna News   | Asianet News
Published : Feb 13, 2021, 05:33 PM ISTUpdated : Feb 13, 2021, 05:37 PM IST

ಕುರುಬರ ST ಹೋರಾಟಕ್ಕೆ RSS ಬೆಂಬಲ ನೀಡಿದೆ ಎನ್ನುವ ಸಿದ್ದರಾಮಯ್ಯ ಆರೋಪಕ್ಕೆ ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. 'ಈ ದೇಶದಲ್ಲಿ RSS ಬ್ಯಾನ್ ಆಗಿದೆಯಾ.? ಬ್ಯಾನ್ ಆಗಿದ್ರೆ ಆಗ ಹೇಳಿ. ಒಂದು ವೇಳೆ ಹೋರಾಟಕ್ಕೆ ಬೆಂಬಲ ನೀಡಿದ್ರೆ ಅದರಲ್ಲಿ ತಪ್ಪೇನಿಲ್ಲ' ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಫೆ. 13): ರಾಜ್ಯದಲ್ಲಿ ಮೀಸಲಾತಿ ಹೋರಾಟ  ಸಿಎಂಗೆ ಸವಾಲಾಗಿದೆ.  ಒಂದು ಸಮುದಾಯದ ಬೇಡಿಕೆ ಈಡೇರಿಸಿದರೆ, ಇನ್ನೊಂದು ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಟೆನ್ಷನ್‌ನಲ್ಲಿದ್ದಾರೆ. ಸ್ವಾಮೀಜಿಗಳ ನೇತೃತ್ವದಲ್ಲಿ ಮೀಸಲಾತಿ ಹೋರಾಟ ಸರಿಯಲ್ಲ. ಸ್ವಾಮೀಜಿಗಳಿಗೆ ಹೋರಾಟದ ನೇತೃತ್ವ ನೀಡುವುದು ಒಳ್ಳೆಯದಲ್ಲ ಎಂದು ಬಿಜೆಪಿ ಎಂಎಲ್‌ಸಿ ವಿಶ್ವನಾಥ್ ಹೇಳಿದ್ದಾರೆ. 

ಇನ್ನು ಕುರುಬರ ST ಹೋರಾಟಕ್ಕೆ RSS ಬೆಂಬಲ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ. ಈ ದೇಶದಲ್ಲಿ RSS ಬ್ಯಾನ್ ಆಗಿದೆಯಾ.? ಬ್ಯಾನ್ ಆಗಿದ್ರೆ ಆಗ ಹೇಳಿ. ಒಂದು ವೇಳೆ ಹೋರಾಟಕ್ಕೆ ಬೆಂಬಲ ನೀಡಿದ್ರೆ ಅದರಲ್ಲಿ ತಪ್ಪೇನಿಲ್ಲ. RSS ಬೆಂಬಲ ನೀಡಿದೆ ಎನ್ನುವುದರಲ್ಲಿ ಸಾಕ್ಷಿಯೇನಿದೆ.? ಸಿದ್ದರಾಮಯ್ಯ ಹೇಳಿಕೆಯಲ್ಲಿ ಹುರುಳಿಲ್ಲರೀ ಎಂದು ವಿಶ್ವನಾಥ್, ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. 

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!