ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

Suvarna News   | Asianet News
Published : Feb 13, 2021, 05:33 PM ISTUpdated : Feb 13, 2021, 05:37 PM IST

ಕುರುಬರ ST ಹೋರಾಟಕ್ಕೆ RSS ಬೆಂಬಲ ನೀಡಿದೆ ಎನ್ನುವ ಸಿದ್ದರಾಮಯ್ಯ ಆರೋಪಕ್ಕೆ ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. 'ಈ ದೇಶದಲ್ಲಿ RSS ಬ್ಯಾನ್ ಆಗಿದೆಯಾ.? ಬ್ಯಾನ್ ಆಗಿದ್ರೆ ಆಗ ಹೇಳಿ. ಒಂದು ವೇಳೆ ಹೋರಾಟಕ್ಕೆ ಬೆಂಬಲ ನೀಡಿದ್ರೆ ಅದರಲ್ಲಿ ತಪ್ಪೇನಿಲ್ಲ' ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಫೆ. 13): ರಾಜ್ಯದಲ್ಲಿ ಮೀಸಲಾತಿ ಹೋರಾಟ  ಸಿಎಂಗೆ ಸವಾಲಾಗಿದೆ.  ಒಂದು ಸಮುದಾಯದ ಬೇಡಿಕೆ ಈಡೇರಿಸಿದರೆ, ಇನ್ನೊಂದು ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಟೆನ್ಷನ್‌ನಲ್ಲಿದ್ದಾರೆ. ಸ್ವಾಮೀಜಿಗಳ ನೇತೃತ್ವದಲ್ಲಿ ಮೀಸಲಾತಿ ಹೋರಾಟ ಸರಿಯಲ್ಲ. ಸ್ವಾಮೀಜಿಗಳಿಗೆ ಹೋರಾಟದ ನೇತೃತ್ವ ನೀಡುವುದು ಒಳ್ಳೆಯದಲ್ಲ ಎಂದು ಬಿಜೆಪಿ ಎಂಎಲ್‌ಸಿ ವಿಶ್ವನಾಥ್ ಹೇಳಿದ್ದಾರೆ. 

ಇನ್ನು ಕುರುಬರ ST ಹೋರಾಟಕ್ಕೆ RSS ಬೆಂಬಲ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ. ಈ ದೇಶದಲ್ಲಿ RSS ಬ್ಯಾನ್ ಆಗಿದೆಯಾ.? ಬ್ಯಾನ್ ಆಗಿದ್ರೆ ಆಗ ಹೇಳಿ. ಒಂದು ವೇಳೆ ಹೋರಾಟಕ್ಕೆ ಬೆಂಬಲ ನೀಡಿದ್ರೆ ಅದರಲ್ಲಿ ತಪ್ಪೇನಿಲ್ಲ. RSS ಬೆಂಬಲ ನೀಡಿದೆ ಎನ್ನುವುದರಲ್ಲಿ ಸಾಕ್ಷಿಯೇನಿದೆ.? ಸಿದ್ದರಾಮಯ್ಯ ಹೇಳಿಕೆಯಲ್ಲಿ ಹುರುಳಿಲ್ಲರೀ ಎಂದು ವಿಶ್ವನಾಥ್, ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!